ಕಟಪಾಡಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ವಾಹನಳನ್ನು ಸಿಂಗರಿಸಿ, ಪೂಜೆ ಮಾಡುವುದು ವಾಡಿಕೆ. ಆಂತೆಯೇ ಇದೀಗ ಜಿಲ್ಲೆಯ ಕಟಪಾಡಿಯ ಜಯಕರ್ ಎಂಬ ಆಟೋ ಚಾಲಕರೊಬ್ಬರು ಕಾಂತಾರ ಸಿನಿಮಾ ಶೈಲಿಯಲ್ಲಿ ತಮ್ಮ ಆಟೋವನ್ನು ಸಿಂಗರಿಸಿದ್ದಾರೆ. ಈ ಮೂಲಕ ತುಳುನಾಡಿನ ಕಂಬಳ, ಕಾಡು ಮತ್ತು ಜನರ ನಡುವಿನ ಸಂಬಂಧದ ಬಗ್ಗೆ ಮಾಹಿತಿ ನೀಡಲು ಮುಂದಾಗಿದ್ದಾರೆ.
ಕಳೆದ 17 ವರ್ಷಗಳಿಂದ ರಿಕ್ಷಾ ಚಾಲಕನಾಗಿ ದುಡಿದು ತನ್ನ ಜೀವನ ಸಾಗಿಸುತ್ತಿರುವ ಜಯಕರ್, 10 ವರ್ಷಗಳಿಂದ ತನ್ನ ರಿಕ್ಷಾಕ್ಕೆ ವಿವಿಧ ರೀತಿಯಲ್ಲಿ ಸಿಂಗರಿಸಿ ದೀಪಾವಳಿಯ ಸಂದರ್ಭ ಪೂಜೆ ಮಾಡುತ್ತಾ ಬರುತ್ತಿದ್ದಾರೆ. ಕರೊನಾ ಸಂದರ್ಭದಲ್ಲಿ ಬೆಲೂನ್ ಮೂಲಕ ಸಿಂಗರಿಸಿ ಕಟಪಾಡಿ ಪರಿಸರದಲ್ಲಿ ಓಡಾಟ ಮಾಡಿದ್ದರು.
ಈ ಬಾರಿ ರಿಕ್ಷಾವನ್ನು ವಿವಿಧ ಹೂ ಮತ್ತು ಬಳ್ಳಿಗಳಿಂದ ಅಲಂಕರಿಸಿ ಪ್ರಕೃತಿ ಉಳಿಸುವ ಅನಿವಾರ್ಯತೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.
ಕಂಚಿನಡ್ಕದಲ್ಲಿ ಪ್ರಪ್ರಥಮ ಬಾರಿಗೆ ಸಾಮೂಹಿಕ ಗೋಪೂಜೆ, ಗೌರವಾರ್ಪಣೆ – Vishwanews24
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…