ಕಟಪಾಡಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ವಾಹನಳನ್ನು ಸಿಂಗರಿಸಿ, ಪೂಜೆ ಮಾಡುವುದು ವಾಡಿಕೆ. ಆಂತೆಯೇ ಇದೀಗ ಜಿಲ್ಲೆಯ ಕಟಪಾಡಿಯ ಜಯಕರ್ ಎಂಬ ಆಟೋ ಚಾಲಕರೊಬ್ಬರು ಕಾಂತಾರ ಸಿನಿಮಾ ಶೈಲಿಯಲ್ಲಿ ತಮ್ಮ ಆಟೋವನ್ನು ಸಿಂಗರಿಸಿದ್ದಾರೆ. ಈ ಮೂಲಕ ತುಳುನಾಡಿನ ಕಂಬಳ, ಕಾಡು ಮತ್ತು ಜನರ ನಡುವಿನ ಸಂಬಂಧದ ಬಗ್ಗೆ ಮಾಹಿತಿ ನೀಡಲು ಮುಂದಾಗಿದ್ದಾರೆ.
ಕಳೆದ 17 ವರ್ಷಗಳಿಂದ ರಿಕ್ಷಾ ಚಾಲಕನಾಗಿ ದುಡಿದು ತನ್ನ ಜೀವನ ಸಾಗಿಸುತ್ತಿರುವ ಜಯಕರ್, 10 ವರ್ಷಗಳಿಂದ ತನ್ನ ರಿಕ್ಷಾಕ್ಕೆ ವಿವಿಧ ರೀತಿಯಲ್ಲಿ ಸಿಂಗರಿಸಿ ದೀಪಾವಳಿಯ ಸಂದರ್ಭ ಪೂಜೆ ಮಾಡುತ್ತಾ ಬರುತ್ತಿದ್ದಾರೆ. ಕರೊನಾ ಸಂದರ್ಭದಲ್ಲಿ ಬೆಲೂನ್ ಮೂಲಕ ಸಿಂಗರಿಸಿ ಕಟಪಾಡಿ ಪರಿಸರದಲ್ಲಿ ಓಡಾಟ ಮಾಡಿದ್ದರು.
ಈ ಬಾರಿ ರಿಕ್ಷಾವನ್ನು ವಿವಿಧ ಹೂ ಮತ್ತು ಬಳ್ಳಿಗಳಿಂದ ಅಲಂಕರಿಸಿ ಪ್ರಕೃತಿ ಉಳಿಸುವ ಅನಿವಾರ್ಯತೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.
ಕಂಚಿನಡ್ಕದಲ್ಲಿ ಪ್ರಪ್ರಥಮ ಬಾರಿಗೆ ಸಾಮೂಹಿಕ ಗೋಪೂಜೆ, ಗೌರವಾರ್ಪಣೆ – Vishwanews24
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…