Featured

ಸದ್ಯಕ್ಕೆ ಕಾಕ್ರೋಚ್ ಜನತಾ ಪಾರ್ಟಿ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವುದಿಲ್ಲ : ಅಭಿಜೀತ್ ದೀಪ್ಕೆ – vishwanews24

ಕಾಕ್ರೋಚ್ ಜನತಾ ಪಾರ್ಟಿ ಸದ್ಯಕ್ಕೆ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವುದಿಲ್ಲ : ಅಭಿಜೀತ್ ದೀಪ್ಕೆ

ಮುಂಬೈ : ಕಾಕ್ರೋಚ್ ಜನತಾ ಪಾರ್ಟಿ ಸದ್ಯಕ್ಕೆ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವುದಿಲ್ಲ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ತಿಳಿಸಿದ್ದಾರೆ.

ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ ನಡೆದ ಸಿಜೆಪಿಯ ಪ್ರಮುಖ ಕಾರ್ಯತಂತ್ರದ ಸಭೆಯಲ್ಲಿ ಮಾತನಾಡಿದ ಅವರು, ಸದ್ಯಕ್ಕೆ ರಾಜಕೀಯ ಪಕ್ಷವಾಗಿ ಕಾರ್ಯನಿರ್ವಹಿಸುವ ಯಾವುದೇ ಉದ್ದೇಶವಿಲ್ಲ. ಬದಲಾಗಿ ದೇಶದ ಜನರ ಪ್ರಮುಖ ಸಮಸ್ಯೆಗಳ ಕುರಿತು ಸರ್ಕಾರದ ಮೇಲೆ ಒತ್ತಡ ತರುವ ಒತ್ತಡದ ಗುಂಪು ಆಗಿ ಕಾರ್ಯನಿರ್ವಹಿಸುವುದಾಗಿ ಸ್ಪಷ್ಟನೆ ನೀಡಿದರು.

 

Vishwa News 24

Recent Posts

ಮಹಾರಾಷ್ಟ್ರದಲ್ಲಿ ನಕಲಿ ಪನ್ನೀರ್ ಸಂಪೂರ್ಣ ನಿಷೇಧ : ಮಾರಾಟ ಮಾಡಿದರೆ ಜೈಲು ಶಿಕ್ಷೆ,ಭಾರಿ ದಂಡ – vishwanews24

ಮಹಾರಾಷ್ಟ್ರದಲ್ಲಿ ನಕಲಿ ಪನ್ನೀರ್ ಸಂಪೂರ್ಣ ನಿಷೇಧ : ಮಾರಾಟ ಮಾಡಿದರೆ ಜೈಲು ಶಿಕ್ಷೆ,ಭಾರಿ ದಂಡ ಮುಂಬೈ : ಆಹಾರದಲ್ಲಿ ಹೆಚ್ಚುತ್ತಿರುವ…

5 minutes ago

ಉದ್ಯಾವರ : ಪಾಪನಾಶಿನಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ – vishwanews24

ಉದ್ಯಾವರ : ಪಾಪನಾಶಿನಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ ಉಡುಪಿ: ಉದ್ಯಾವರದ ಪಿತ್ರೋಡಿಯ ಪಾಪನಾಶಿನಿ ನದಿಯಲ್ಲಿ ಆಗಸ್ಟ್ 5…

44 minutes ago

ಕಾರ್ಕಳ ರೆಂಜಾಳದಲ್ಲಿ ಭೂಕುಸಿತದ ಆತಂಕ : ಡಿಸಿ ಸ್ವರೂಪಾ ಟಿ.ಕೆ ಭೇಟಿ, ಪರಿಶೀಲನೆ – vishwanews24

ಕಾರ್ಕಳ ರೆಂಜಾಳದಲ್ಲಿ ಭೂಕುಸಿತದ ಆತಂಕ : ಡಿಸಿ ಸ್ವರೂಪಾ ಟಿ.ಕೆ ಭೇಟಿ, ಪರಿಶೀಲನೆ ಉಡುಪಿ: ಕಾರ್ಕಳ ತಾಲೂಕಿನಲ್ಲಿ ಕಳೆದ ಎರಡು…

3 hours ago

ಯಾವುದೇ ಅಡ್ಡಿ ಆತಂಕಗಳು ಎದುರಾಗದೆ ಮೀನುಗಾರಿಕೆ ಸುಗಮವಾಗಲಿ : ಗಂಗೊಳ್ಳಿಯಲ್ಲಿ ಸಮುದ್ರ ಪೂಜೆ – vishwanews24

ಗಂಗೊಳ್ಳಿ: ಮತ್ಸ್ಯಕ್ಷಾಮ ಬಾರದೆ, ಯಾವುದೇ ಅಡ್ಡಿ ಆತಂಕಗಳು ಎದುರಾಗದೆ ಮೀನುಗಾರಿಕೆ ಸುಗಮವಾಗಲಿ : ಮೀನುಗಾರರಿಂದ ಸಮುದ್ರರಾಜನಿಗೆ ವಿಶೇಷ ಪೂಜೆ ಉಡುಪಿ:…

4 hours ago

ಉಡುಪಿ: ಸುರಕ್ಷತಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ 23 ಬಸ್‌ಗಳ ವಿರುದ್ಧ ಪ್ರಕರಣ ದಾಖಲು – vishwanews24

ಉಡುಪಿ: ಸುರಕ್ಷತಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ 23 ಬಸ್‌ಗಳ ವಿರುದ್ಧ ಪ್ರಕರಣ ದಾಖಲು ಉಡುಪಿ: ಉಡುಪಿ ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ)…

4 hours ago

ಮಂಗಳೂರು: ಕಾಲೇಜು ಹಾಸ್ಟೆಲ್ ಗೆ ಗಾಂಜಾ ತಂದಿದ್ದ ಮೂವರು ವಿದ್ಯಾರ್ಥಿಗಳ ಬಂಧನ – vishwanews24

ಮಂಗಳೂರು: ಕಾಲೇಜು ಹಾಸ್ಟೆಲ್ ಗೆ ಗಾಂಜಾ ತಂದಿದ್ದ ಮೂವರು ವಿದ್ಯಾರ್ಥಿಗಳ ಬಂಧನ ಮಂಗಳೂರು: ನಗರದ ಸಮೀಪದ ಖಾಸಗಿ ಕಾಲೇಜೊಂದರ ಹಾಸ್ಟೆಲ್‌ಗೆ…

4 hours ago