ಉಡುಪಿ : ಕರ್ನಾಟಕ ಪ್ರದೇಶ ಕೃಷಿಕ ಸಮಾಜದ 5 ವರ್ಷಗಳ ಅವಧಿಗೆ ಕಾಪು ತಾಲೂಕು ಮಟ್ಟದ ಕೃಷಿಕ ಸಮಾಜದ ಚುನಾವಣೆಯನ್ನು ಜುಲೈ 11ರ ಶನಿವಾರದಂದು ರೈತ ಸಂಪರ್ಕ ಕೇಂದ್ರ ಕಾಪು ತಾಲೂಕು ಇಲ್ಲಿ ಬೆಳಗ್ಗೆ 8 ರಿಂದ ಅಪರಾಹ್ನ 3 ಗಂಟೆಯವರೆಗೆ ನಿಗದಿಪಡಿಸಲಾಗಿದೆ.
ಈ ಚುನಾವಣೆಗೆ ನಾಮಪತ್ರ ಸಲ್ಲಿಸುವ ಉಮೇದುದಾರರಿಗೆ ಜೂನ್ 30 ರಿಂದ ಕೃಷಿ ಅಧಿಕಾರಿ ಅವರ ಕಚೇರಿ, ರೈತ ಸಂಪರ್ಕ ಕೇಂದ್ರ, ಕಾಪು ಇಲ್ಲಿ ನಾಮಪತ್ರ ವಿತರಿಸಲಾಗುವುದು. ಆಕಾಂಕ್ಷಿಗಳು ಚುನಾವಣಾಧಿಕಾರಿಗಳಿಗೆ ಅರ್ಜಿ ಮೂಲಕ 250ರೂ.ಗಳನ್ನು ಠೇವಣಿಯಾಗಿ ಪಾವತಿಸಿದ ಮೂಲ ರಶೀದಿ ಹಾಗೂ ಸಂಬಂಧಿಸಿದ ತಹಶೀಲ್ದಾರರಿಂದ ದೃಢೀಕೃತ ಪಹಣಿ ಪ್ರತಿಯೊಂದಿಗೆ ನಾಮಪತ್ರ ಸಲ್ಲಿಸಲು ಜುಲೈ 4ರಂದು ಸಂಜೆ 5ವರೆಗೆ ಅವಕಾಶವಿರುತ್ತದೆ ಎಂದು ಕಾಪು ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…