Featured

ಕಾಟಿಪಳ್ಳ ಯುವಕನಿಗೆ ಚೂರಿ ಇರಿತ ಪ್ರಕರಣ : ಮೂವರು ಆರೋಪಿಗಳ ಬಂಧನ -Vishwanews24

ಕಾಟಿಪಳ್ಳ ಯುವಕನಿಗೆ ಚೂರಿ ಇರಿತ ಪ್ರಕರಣ : ಮೂವರು ಆರೋಪಿಗಳ ಬಂಧನ -Vishwanews24

ಮಂಗಳೂರು: ಸುರತ್ಕಲ್ ಪೋಲಿಸ್ ಠಾಣಾ ಸರಹದ್ದಿನ ಕಾಟಿಪಳ್ಳ ಗಣೇಶ್ ಪುರ ದೇವಸ್ಥಾನದ ರಸ್ತೆಯಲ್ಲಿ ಜನವರಿ 27ರಂದು ರಾತ್ರಿ ದ್ವಿಚಕ್ರ ವಾಹನದಲ್ಲಿ ಯುವಕನಿಗೆ ಚೂರಿ ಇರಿದ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಶ್ರೀನಿವಾಸ(20 ವರ್ಷ) , ರಾಜು(20 ವರ್ಷ) ಮತ್ತು ಅಭಿಷೇಕ್ (18ವರ್ಷ) ಎಂದು ಗುರುತಿಸಲಾಗಿದೆ.

ಪದೇ ಪದೇ ಅಕ್ರಮ ಮರಳು ಗಣಿ ನಡೆಸಿದರೆ ಗೂಂಡಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲು : ಜಿಲ್ಲಾಧಿಕಾರಿ ಜಿ ಜಗದೀಶ್ -Vishwanews24

ಜನವರಿ 27ರಂದು ರಾತ್ರಿ ಸುಮಾರು 10-45 ಗಂಟೆಗೆ ದ್ವಿಚಕ್ರ ವಾಹನದಲ್ಲಿ ಅವನ ಸ್ನೇಹಿತರೊಂದಿಗೆ ಹೋಗುತ್ತಿದ್ದ ಕಾಟಿಪಳ್ಳ 7 ನೇ ಬ್ಲಾಕ್ ನಿವಾಸಿ ಯುವಕನಿಗೆ ದ್ವಿಚಕ್ರ ವಾಹನದಲ್ಲಿ ಬಂದ 3 ಜನ ದುಷ್ಕರ್ಮಿಗಳು ವಾಹನವನ್ನು ಅಡ್ಡ ಹಾಕಿ ಹಲ್ಲೆ ನಡೆಸಿ ಚೂರಿಯಿಂದ ಇರಿದ ವಿಚಾರಕ್ಕೆ ಸಂಬಂಧಿಸಿದಂತ ಸುರತ್ಕಲ್ ಪೋಲಿಸ್ ಠಾಣೆಯಲ್ಲಿ ಆರೋಪಿಗಳ ವಿರುದ್ದ ಕೊಲೆಯತ್ನ ಪ್ರಕರಣ ದಾಖಲಾಗಿದ್ದು ಮೂವರ ಆರೋಪಿಗಳನ್ನು ಸುರತ್ಕಲ್ ಪೋಲಿಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಗಳಾದ ಕಾಟಿಪಳ್ಳ 1 ನೇ ಬ್ಲಾಕ್ ನಿವಾಸಿಗಳಾದ ಶ್ರೀನಿವಾಸ(20 ವರ್ಷ) ರವರ ವಿರುದ್ಧ ಈಗಾಗಲೇ 3 ಪ್ರಕರಣಗಳು ಆರೋಪಿ ರಾಜು(20 ವರ್ಷ) ರವರ ವಿರುದ್ದ 2 ಪ್ರಕರಣಗಳು ದಾಖಲಾಗಿರುತ್ತದೆ .

ಸ್ಥಳಕ್ಕೆ ಭೇಟಿ ನೀಡಿದ ಮಂಗಳೂರು ಪೋಲಿಸ್ ಅಯುಕ್ತರಾದ ಎನ್ ಶಶಿ ಕುಮಾರ್ ರವರ ಮಾರ್ಗದರ್ಶನದಲ್ಲಿ ತನಿಖೆ ಮುಂದುವರಿಸಲಾಗಿದೆ.

ಗಣರಾಜ್ಯೋತ್ಸವ ಪಥಸಂಚಲನ : ಅಯೋಧ್ಯೆಯ ಪರಂಪರೆಯನ್ನು ಬಿಂಬಿಸುವ ಉತ್ತರ ಪ್ರದೇಶದ ಸ್ತಬ್ಧಚಿತ್ರಕ್ಕೆ ಪ್ರಥಮ ಸ್ಥಾನ -Vishwanews24

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

4 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago