Featured

ಕಾಟಿಪಳ್ಳ ಯುವಕನಿಗೆ ಚೂರಿ ಇರಿತ ಪ್ರಕರಣ : ಮೂವರು ಆರೋಪಿಗಳ ಬಂಧನ -Vishwanews24

ಕಾಟಿಪಳ್ಳ ಯುವಕನಿಗೆ ಚೂರಿ ಇರಿತ ಪ್ರಕರಣ : ಮೂವರು ಆರೋಪಿಗಳ ಬಂಧನ -Vishwanews24

ಮಂಗಳೂರು: ಸುರತ್ಕಲ್ ಪೋಲಿಸ್ ಠಾಣಾ ಸರಹದ್ದಿನ ಕಾಟಿಪಳ್ಳ ಗಣೇಶ್ ಪುರ ದೇವಸ್ಥಾನದ ರಸ್ತೆಯಲ್ಲಿ ಜನವರಿ 27ರಂದು ರಾತ್ರಿ ದ್ವಿಚಕ್ರ ವಾಹನದಲ್ಲಿ ಯುವಕನಿಗೆ ಚೂರಿ ಇರಿದ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಶ್ರೀನಿವಾಸ(20 ವರ್ಷ) , ರಾಜು(20 ವರ್ಷ) ಮತ್ತು ಅಭಿಷೇಕ್ (18ವರ್ಷ) ಎಂದು ಗುರುತಿಸಲಾಗಿದೆ.

ಪದೇ ಪದೇ ಅಕ್ರಮ ಮರಳು ಗಣಿ ನಡೆಸಿದರೆ ಗೂಂಡಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲು : ಜಿಲ್ಲಾಧಿಕಾರಿ ಜಿ ಜಗದೀಶ್ -Vishwanews24

ಜನವರಿ 27ರಂದು ರಾತ್ರಿ ಸುಮಾರು 10-45 ಗಂಟೆಗೆ ದ್ವಿಚಕ್ರ ವಾಹನದಲ್ಲಿ ಅವನ ಸ್ನೇಹಿತರೊಂದಿಗೆ ಹೋಗುತ್ತಿದ್ದ ಕಾಟಿಪಳ್ಳ 7 ನೇ ಬ್ಲಾಕ್ ನಿವಾಸಿ ಯುವಕನಿಗೆ ದ್ವಿಚಕ್ರ ವಾಹನದಲ್ಲಿ ಬಂದ 3 ಜನ ದುಷ್ಕರ್ಮಿಗಳು ವಾಹನವನ್ನು ಅಡ್ಡ ಹಾಕಿ ಹಲ್ಲೆ ನಡೆಸಿ ಚೂರಿಯಿಂದ ಇರಿದ ವಿಚಾರಕ್ಕೆ ಸಂಬಂಧಿಸಿದಂತ ಸುರತ್ಕಲ್ ಪೋಲಿಸ್ ಠಾಣೆಯಲ್ಲಿ ಆರೋಪಿಗಳ ವಿರುದ್ದ ಕೊಲೆಯತ್ನ ಪ್ರಕರಣ ದಾಖಲಾಗಿದ್ದು ಮೂವರ ಆರೋಪಿಗಳನ್ನು ಸುರತ್ಕಲ್ ಪೋಲಿಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಗಳಾದ ಕಾಟಿಪಳ್ಳ 1 ನೇ ಬ್ಲಾಕ್ ನಿವಾಸಿಗಳಾದ ಶ್ರೀನಿವಾಸ(20 ವರ್ಷ) ರವರ ವಿರುದ್ಧ ಈಗಾಗಲೇ 3 ಪ್ರಕರಣಗಳು ಆರೋಪಿ ರಾಜು(20 ವರ್ಷ) ರವರ ವಿರುದ್ದ 2 ಪ್ರಕರಣಗಳು ದಾಖಲಾಗಿರುತ್ತದೆ .

ಸ್ಥಳಕ್ಕೆ ಭೇಟಿ ನೀಡಿದ ಮಂಗಳೂರು ಪೋಲಿಸ್ ಅಯುಕ್ತರಾದ ಎನ್ ಶಶಿ ಕುಮಾರ್ ರವರ ಮಾರ್ಗದರ್ಶನದಲ್ಲಿ ತನಿಖೆ ಮುಂದುವರಿಸಲಾಗಿದೆ.

ಗಣರಾಜ್ಯೋತ್ಸವ ಪಥಸಂಚಲನ : ಅಯೋಧ್ಯೆಯ ಪರಂಪರೆಯನ್ನು ಬಿಂಬಿಸುವ ಉತ್ತರ ಪ್ರದೇಶದ ಸ್ತಬ್ಧಚಿತ್ರಕ್ಕೆ ಪ್ರಥಮ ಸ್ಥಾನ -Vishwanews24

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

14 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

17 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

17 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

17 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

18 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

18 hours ago