ಮಂಗಳೂರು: ಕಾನೂನಿಗೆ ಬೆಲೆ ನೀಡದವರಿಗೆ ಕಾನೂನನ್ನು ಅರ್ಥ ಮಾಡಿಸುವ ಭಾಷೆ ನಮಗೆ ತಿಳಿದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಎಚ್ಚರಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಗಲಭೆಯ ಕುರಿತು ಟ್ವೀಟ್ ಮಾಡಿರುವ ಅವರು, ” ಘಟನೆಯ ಹಿಂದೆ ಅರಾಜಕತೆ ಸೃಷ್ಟಿಸುವ ರಾಜಕೀಯ ಹುನ್ನಾರ ಇದೆ. ಇಂತಹ ಘಟನೆಗಳ ಹಿಂದೆ ಎಸ್ ಡಿ ಪಿ ಐ, ಪಿಎಫ್ ಐ ಶಾಮೀಲಾಗಿದೆ ಇದು ಪೂರ್ವನಿಯೋಜಿತ ಕೃತ್ಯವಾಗಿದೆ ಎಂದಿದ್ದಾರೆ.
ಟ್ವೀಟ್ ನಲ್ಲಿ “ಬೆಂಗಳೂರಿನ ಡಿ ಜೆ ಹಳ್ಳಿ ಮತ್ತು ಕೆ ಜಿ ಹಳ್ಳಿಯಲ್ಲಿ ನಡೆದ ನಿನ್ನೆಯ ಗಲಭೆಗೆ ಕಾರಣರಾದ ಸಮಾಜಘಾತುಕ ಶಕ್ತಿಗಳು ಮತ್ತು ಮತಾಂಧರು ಎಷ್ಟೇ ಪ್ರಬಲರಾಗಿದ್ದರೂ, ಅಂತವರಿಗೆ ಕಾನೂನಿನ ಅಡಿಯಲ್ಲಿ ಕಠಿಣ ಶಿಕ್ಷೆ ನೀಡಲು ಸರ್ಕಾರ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಿದೆ. ಇಂತಹ ಘಟನೆಗಳನ್ನು ನೋಡಿ ಕೈಕಟ್ಟಿ ಕೂರುವ ಪ್ರಶ್ನೆಯೇ ಇಲ್ಲ.!!”
“ಕಾನೂನಿಗೆ ಬೆಲೆ ನೀಡದವರಿಗೆ ಅರ್ಥ ಮಾಡಿಸುವ ಭಾಷೆ ನಮಗೆ ತಿಳಿದಿದೆ. ಪೋಲಿಸ್ ಇಲಾಖೆ ಈಗಾಗಲೇ ಘಟನೆಗೆ ಸಂಭಂದಿಸಿದ ಹಲವರನ್ನು ಬಂಧಿಸಿದೆ, ವಿಚಾರಣೆ ನಡೆಯುತ್ತಿದೆ”ಎಂದಿದ್ದಾರೆ.
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…
ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…
ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ : ಐವರು ದುರ್ಮರಣ ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…
ಮಲ್ಪೆ ಪ್ರಕರಣ: ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಬೆಂಗಳೂರು: ಕಳೆದ ವರ್ಷ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ…