ವಿಜಯಪುರ : ಕಾನೂನಿನ ಮುಂದೆ ಯಾರು ದೊಡ್ಡವರಲ್ಲ. ಡಿಕೆ ಶಿವಕುಮಾರ್ ತಪ್ಪಿ ಮಾಡಿಲ್ಲ ಎಂದರೇ ಚಿಂತಿಸುವ ಅಗತ್ಯವಿಲ್ಲ. ಒಂದು ವೇಳೆ ಅವರು ಉಪ್ಪು ತಿಂದಿದ್ದರೆ ನೀರು ಕುಡಿಯುತ್ತಾರೆ ಎಂದು ಸಚಿವ ಬಿ ಶ್ರೀರಾಮಲು ಟಾಂಗ್ ನೀಡಿದ್ದಾರೆ.
ಮಾಧ್ಯಮದ ಎದುರು ಮಾತನಾಡಿದ ಅವರು, ಡಿಕೆ ಶಿವಕುಮಾರ್ ರಾಜಕಾರಣಿ ಹೊರತಾಗಿ ಒಬ್ಬ ಉದ್ಯಮಿ ಕೂಡ. ಅವರು ಐಟಿ ಅಧಿಕಾರಿಗಳ ದಾಳಿ ವೇಳೆ ಪೇಪರ್ ಹರಿದು ಹಾಕಿರುವ ಘಟನೆ ಎಲ್ಲರಿಗೂ ತಿಳಿದಿದೆ. ಅವರು ಎಲ್ಲೋ ಮಾಡಿದ ತಪ್ಪನ್ನು ರಾಜಕೀಯಕ್ಕೆ ಸಂಬಂಧ ಕಲ್ಪಿಸುತ್ತಿದ್ದಾರೆ. ಅವರ ಮೇಲೆ ಹಗೆತನ ಮಾಡುವ ಅಗತ್ಯ ಇಲ್ಲ. ಈ ಕುರಿತು ತನಿಖೆ ನಡೆಯಲಿ ತಪ್ಪಾಗಿದ್ದರೆ ಶಿಕ್ಷೆಯಾಗಲಿ ಎಂದರು.
ಕಾನೂನುನಿಂದ ತಪ್ಪಿಸಿಕೊಳ್ಳುತ್ತೇವೆ ಎಂಬುದುದು ಸುಳ್ಳು. ಕಾನೂನು ಮುಂದೆ ಎಲ್ಲರೂ ಒಂದೇ. ಅವರು ಮಾಡಿರುವ ಅಕ್ರಮಗಳನ್ನು ನೋಡಿದ್ದೇವೆ. ಗುಜರಾತ್ ಶಾಸಕರನ್ನು ಕರೆದುಕೊಂಡು ಬಂದು ರೆಸಾರ್ಟ್ನಲ್ಲಿಟ್ಟುಕೊಂಡಿದನ್ನು ನೋಡಿದ್ದೇವೆ. ಭ್ರಷ್ಟಾಚಾರ, ಹವಾಲಾ ದಂಧೆ, ಅನಧಿಕೃತ ಹಣದ ವ್ಯವಹಾರ ಮಾಡಿದವರ ವಿರುದ್ಧ ಈ ಹಿಂದೆಯೂ ಕ್ರಮ ಕೈಗೊಳ್ಳಾಗಿದೆ. ಈಗಲೂ ಕಾನೂನು ಕ್ರಮಕ್ಕೆ ಮುಂದಾಗುತ್ತದೆ ಎಂದರು.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…