Featured

ಕಾನೂನಿನ ಮುಂದೆ ಯಾರು ದೊಡ್ಡವರಲ್ಲ :ಡಿಕೆಶಿ ಗೆ ಶ್ರೀರಾಮಲು -Vishwanews24

ವಿಜಯಪುರ : ಕಾನೂನಿನ ಮುಂದೆ ಯಾರು ದೊಡ್ಡವರಲ್ಲ. ಡಿಕೆ ಶಿವಕುಮಾರ್​ ತಪ್ಪಿ ಮಾಡಿಲ್ಲ ಎಂದರೇ ಚಿಂತಿಸುವ ಅಗತ್ಯವಿಲ್ಲ. ಒಂದು ವೇಳೆ ಅವರು ಉಪ್ಪು ತಿಂದಿದ್ದರೆ ನೀರು ಕುಡಿಯುತ್ತಾರೆ ಎಂದು ಸಚಿವ ಬಿ ಶ್ರೀರಾಮಲು ಟಾಂಗ್ ನೀಡಿದ್ದಾರೆ.

ಮಾಧ್ಯಮದ ಎದುರು ಮಾತನಾಡಿದ ಅವರು, ಡಿಕೆ ಶಿವಕುಮಾರ್​ ರಾಜಕಾರಣಿ ಹೊರತಾಗಿ ಒಬ್ಬ ಉದ್ಯಮಿ ಕೂಡ. ಅವರು ಐಟಿ ಅಧಿಕಾರಿಗಳ ದಾಳಿ ವೇಳೆ ಪೇಪರ್​ ಹರಿದು ಹಾಕಿರುವ ಘಟನೆ ಎಲ್ಲರಿಗೂ ತಿಳಿದಿದೆ. ಅವರು ಎಲ್ಲೋ ಮಾಡಿದ ತಪ್ಪನ್ನು ರಾಜಕೀಯಕ್ಕೆ ಸಂಬಂಧ ಕಲ್ಪಿಸುತ್ತಿದ್ದಾರೆ. ಅವರ ಮೇಲೆ ಹಗೆತನ ಮಾಡುವ ಅಗತ್ಯ ಇಲ್ಲ. ಈ ಕುರಿತು ತನಿಖೆ ನಡೆಯಲಿ ತಪ್ಪಾಗಿದ್ದರೆ ಶಿಕ್ಷೆಯಾಗಲಿ ಎಂದರು.

ಕಾನೂನುನಿಂದ ತಪ್ಪಿಸಿಕೊಳ್ಳುತ್ತೇವೆ ಎಂಬುದುದು ಸುಳ್ಳು. ಕಾನೂನು ಮುಂದೆ ಎಲ್ಲರೂ ಒಂದೇ. ಅವರು ಮಾಡಿರುವ ಅಕ್ರಮಗಳನ್ನು ನೋಡಿದ್ದೇವೆ. ಗುಜರಾತ್​ ಶಾಸಕರನ್ನು ಕರೆದುಕೊಂಡು ಬಂದು ರೆಸಾರ್ಟ್​ನಲ್ಲಿಟ್ಟುಕೊಂಡಿದನ್ನು ನೋಡಿದ್ದೇವೆ. ಭ್ರಷ್ಟಾಚಾರ, ಹವಾಲಾ ದಂಧೆ, ಅನಧಿಕೃತ ಹಣದ ವ್ಯವಹಾರ ಮಾಡಿದವರ ವಿರುದ್ಧ ಈ ಹಿಂದೆಯೂ ಕ್ರಮ ಕೈಗೊಳ್ಳಾಗಿದೆ. ಈಗಲೂ ಕಾನೂನು ಕ್ರಮಕ್ಕೆ ಮುಂದಾಗುತ್ತದೆ ಎಂದರು.

 

Vishwa News 24

Recent Posts

ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ  ಯುವತಿಯ ಭೀಕರ ಹತ್ಯೆ -vishwanews24

ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ  ಯುವತಿಯ ಭೀಕರ ಹತ್ಯೆ ಬಂಟ್ವಾಳ : ಯುವತಿಯೊಬ್ಬಳನ್ನು ಚಾಕುವಿಂದ ಹತ್ಯೆ ಮಾಡಿದ ಘಟನೆ ಜುಲೈ…

7 hours ago

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ : ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ – vishwanews24

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…

2 days ago

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು – vishwanews24

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…

2 days ago

ರಾಮಮಂದಿರದ ಹುಂಡಿ ಕಳವು ಪ್ರಕರಣ: ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಯಾಗಬೇಕು : ಸೊರಕೆ ಆಗ್ರಹ – vishwanews24

ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…

2 days ago

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ – vishwanews24

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…

2 days ago

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ – vishwanews24

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…

2 days ago