ವಿಜಯಪುರ : ಕಾನೂನಿನ ಮುಂದೆ ಯಾರು ದೊಡ್ಡವರಲ್ಲ. ಡಿಕೆ ಶಿವಕುಮಾರ್ ತಪ್ಪಿ ಮಾಡಿಲ್ಲ ಎಂದರೇ ಚಿಂತಿಸುವ ಅಗತ್ಯವಿಲ್ಲ. ಒಂದು ವೇಳೆ ಅವರು ಉಪ್ಪು ತಿಂದಿದ್ದರೆ ನೀರು ಕುಡಿಯುತ್ತಾರೆ ಎಂದು ಸಚಿವ ಬಿ ಶ್ರೀರಾಮಲು ಟಾಂಗ್ ನೀಡಿದ್ದಾರೆ.
ಮಾಧ್ಯಮದ ಎದುರು ಮಾತನಾಡಿದ ಅವರು, ಡಿಕೆ ಶಿವಕುಮಾರ್ ರಾಜಕಾರಣಿ ಹೊರತಾಗಿ ಒಬ್ಬ ಉದ್ಯಮಿ ಕೂಡ. ಅವರು ಐಟಿ ಅಧಿಕಾರಿಗಳ ದಾಳಿ ವೇಳೆ ಪೇಪರ್ ಹರಿದು ಹಾಕಿರುವ ಘಟನೆ ಎಲ್ಲರಿಗೂ ತಿಳಿದಿದೆ. ಅವರು ಎಲ್ಲೋ ಮಾಡಿದ ತಪ್ಪನ್ನು ರಾಜಕೀಯಕ್ಕೆ ಸಂಬಂಧ ಕಲ್ಪಿಸುತ್ತಿದ್ದಾರೆ. ಅವರ ಮೇಲೆ ಹಗೆತನ ಮಾಡುವ ಅಗತ್ಯ ಇಲ್ಲ. ಈ ಕುರಿತು ತನಿಖೆ ನಡೆಯಲಿ ತಪ್ಪಾಗಿದ್ದರೆ ಶಿಕ್ಷೆಯಾಗಲಿ ಎಂದರು.
ಕಾನೂನುನಿಂದ ತಪ್ಪಿಸಿಕೊಳ್ಳುತ್ತೇವೆ ಎಂಬುದುದು ಸುಳ್ಳು. ಕಾನೂನು ಮುಂದೆ ಎಲ್ಲರೂ ಒಂದೇ. ಅವರು ಮಾಡಿರುವ ಅಕ್ರಮಗಳನ್ನು ನೋಡಿದ್ದೇವೆ. ಗುಜರಾತ್ ಶಾಸಕರನ್ನು ಕರೆದುಕೊಂಡು ಬಂದು ರೆಸಾರ್ಟ್ನಲ್ಲಿಟ್ಟುಕೊಂಡಿದನ್ನು ನೋಡಿದ್ದೇವೆ. ಭ್ರಷ್ಟಾಚಾರ, ಹವಾಲಾ ದಂಧೆ, ಅನಧಿಕೃತ ಹಣದ ವ್ಯವಹಾರ ಮಾಡಿದವರ ವಿರುದ್ಧ ಈ ಹಿಂದೆಯೂ ಕ್ರಮ ಕೈಗೊಳ್ಳಾಗಿದೆ. ಈಗಲೂ ಕಾನೂನು ಕ್ರಮಕ್ಕೆ ಮುಂದಾಗುತ್ತದೆ ಎಂದರು.
ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…
ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…
ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…
ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ ಕಾಪು: ಕಾಪು ಕಡಲ ಕಿನಾರೆಯಲ್ಲಿ…
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…