ಕಾಪು: ಕಾಪು ಕ್ಷೇತ್ರ ಫಲಿಮಾರು ವ್ಯಾಪ್ತಿಯ ಜೆಡಿಎಸ್ ಪಕ್ಷದ 10 ಕ್ಕೂ ಹೆಚ್ಚು ಕಾರ್ಯಕರ್ತರು ಕಾಪು ರಾಜೀವ ಭವನದಲ್ಲಿ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ್ರು.
ಕಾಪು ಶಾಸಕ ವಿನಯ್ ಕುಮಾರ್ ಸೊರಕೆ ಜೆಡಿಎಸ್ ಪಕ್ಷದ ಫಲಿಮಾರು ಗ್ರಾಮೀಣ ಸಮಿತಿ ಅಧ್ಯಕ್ಷ ರಾದ ಹುಸೇನ್ ಇಲಿಯಾಸ್ ನೇತ್ರತ್ವದಲ್ಲಿ ಸೇರ್ಪಡೆ ಯಾದ ಕಾರ್ಯಕರ್ತರನ್ನ ಪಕ್ಷದ ಧ್ವಜ ನೀಡಿ ಬರಮಾಡಿಕೊಂಡರು.
ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ,ಕಾಂಗ್ರೆಸ್ ಮುಖಂಡರಾದ ಎಂ. ಎ. ಗಫೂರ್, ದಿವಾಕರ್ ಶೆಟ್ಟಿ ಕಾಪು, ದಿನೇಶ್ ಕೋಟ್ಯಾನ್, ಫಲಿಮಾರು ಗೋಪಾಲ ಪೂಜಾರಿ, ಆಸೀಫ್ ಎರ್ಮಾಳ್ ಮೊದಲಾದವರು ಉಪಸ್ಥಿತರಿದ್ದರು.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…