ಕಾಪು: ಉಡುಪಿಯಲ್ಲಿ ಆರಂಭವಾದ ಹಿಜಾಬ್ ವಿವಾದ ಕಾಪುವಿನ ಮೆಲ್ಲನೆ ದಾಪುಗಾಲಿಟ್ಟು ಸದ್ಯ ಮಲ್ಲಾರು ಗ್ರಾಮದ ಫಕಿರಣಕಟ್ಟೆಯ ಸರಕಾರಿ ಸಂಯುಕ್ತ ಉರ್ದು ಪ್ರೌಢ ಶಾಲೆಯಲ್ಲಿ ಹಿಜಾಬ್ ವಿವಾದ ಆರಂಭವಾಗಿದೆ.
ಸರ್ಕಾರಿ ಆದೇಶದ ಪ್ರಕಾರ ಶಾಲಾ ಕಾಳೆಜಿಗಳಿಗೆ ಯಾವುದೇ ಧಾರ್ಮಿಕ ಉಡುಪು ಧರಿಸಬಾರದೆಂಬ ನಿಯಮದನ್ವಯ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರನ್ನು ತರಗತಿಗೆ ಪ್ರವೇಶ ಕೊಡದೆ ಸ್ಟಾಫ್ ರೂಂ ನಲ್ಲಿ ಕೂರಿಸಿರುವ ಬಗ್ಗೆ ಪೋಷಕರು ಅಸಮಧಾನ ಗೊಂಡು ಶಾಲೆಯ ಮುಂಭಾಗ ಜಮಾವಣೆಗೊಂಡಿದ್ದಾರೆ.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…