ಕಾಪು : ಫೆ. 20 ರಂದು ಸಂಜೆ 4 ಗಂಟೆಯಿಂದ 8 ಗಂಟೆಯವರೆಗೆ ಜ್ಞಾನ, ಧ್ಯಾನ ಹಾಗೂ ಗಾಯನಗಳನ್ನೊಳಗೊಂಡಿರುವ ಆನಂದ ಲಹರಿ – ಸುಮಧುರ ಸಂಜೆ ಕಾರ್ಯಕ್ರಮದ ಅಂಗವಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಯನ್ನು ಪಡೆದಿರುವ, ವಿಶ್ವ ಆರೋಗ್ಯ ಸಂಸ್ಥೆಯಿಂದ ಮಾನ್ಯತೆ ಪಡೆದಿರುವ ಆರ್ಟ್ ಆಫ್ ಲೀವಿಂಗ್ನ ಸಂಸ್ಥಾಪಕ, ಪದ್ಮವಿಭೂಷಣ ಗುರುದೇವ್ ಶ್ರೀ ರವಿಶಂಕರ್ ಗುರೂಜಿ ಸೋಮವಾರ ರಾತ್ರಿ ಕಾಪುವಿನ ಮಂಥನ್ ರೆಸಾರ್ಟ್ ಗೆ ಬಂದಿಳಿದಿದ್ದಾರೆ.
ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಹೋದರರು ಗುರೂಜಿಗೆ ಶಂಕರಪುರದ ಮಲ್ಲಿಗೆ ಹಾರವನ್ನು ಹಾಕಿ ಸ್ವಾಗತಿಸಿಕೊಂಡರು.
ಸೋಮವಾರ ರಾತ್ರಿ ಇಲ್ಲಿಯೆ ವಿಶ್ರಾಂತಿ ಪಡೆದು ಮಂಗಳವಾರ ಬೆಳಿಗ್ಗೆ ಭಕ್ತರನ್ನು ಭೇಟಿ ಮಾಡಿ ನಂತರ ಹೊಸ ಮಾರಿಯಮ್ಮ ದೇವಸ್ಥಾನದ ಜೀರ್ಣೋದ್ಧಾರದ ಕಾಮಗಾರಿಯನ್ನ ವೀಕ್ಷಣೆ ಮಾಡಲಿದ್ದಾರೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…