ಕಾಪು : ಫೆ. 20 ರಂದು ಸಂಜೆ 4 ಗಂಟೆಯಿಂದ 8 ಗಂಟೆಯವರೆಗೆ ಜ್ಞಾನ, ಧ್ಯಾನ ಹಾಗೂ ಗಾಯನಗಳನ್ನೊಳಗೊಂಡಿರುವ ಆನಂದ ಲಹರಿ – ಸುಮಧುರ ಸಂಜೆ ಕಾರ್ಯಕ್ರಮದ ಅಂಗವಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಯನ್ನು ಪಡೆದಿರುವ, ವಿಶ್ವ ಆರೋಗ್ಯ ಸಂಸ್ಥೆಯಿಂದ ಮಾನ್ಯತೆ ಪಡೆದಿರುವ ಆರ್ಟ್ ಆಫ್ ಲೀವಿಂಗ್ನ ಸಂಸ್ಥಾಪಕ, ಪದ್ಮವಿಭೂಷಣ ಗುರುದೇವ್ ಶ್ರೀ ರವಿಶಂಕರ್ ಗುರೂಜಿ ಸೋಮವಾರ ರಾತ್ರಿ ಕಾಪುವಿನ ಮಂಥನ್ ರೆಸಾರ್ಟ್ ಗೆ ಬಂದಿಳಿದಿದ್ದಾರೆ.
ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಹೋದರರು ಗುರೂಜಿಗೆ ಶಂಕರಪುರದ ಮಲ್ಲಿಗೆ ಹಾರವನ್ನು ಹಾಕಿ ಸ್ವಾಗತಿಸಿಕೊಂಡರು.
ಸೋಮವಾರ ರಾತ್ರಿ ಇಲ್ಲಿಯೆ ವಿಶ್ರಾಂತಿ ಪಡೆದು ಮಂಗಳವಾರ ಬೆಳಿಗ್ಗೆ ಭಕ್ತರನ್ನು ಭೇಟಿ ಮಾಡಿ ನಂತರ ಹೊಸ ಮಾರಿಯಮ್ಮ ದೇವಸ್ಥಾನದ ಜೀರ್ಣೋದ್ಧಾರದ ಕಾಮಗಾರಿಯನ್ನ ವೀಕ್ಷಣೆ ಮಾಡಲಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…