ಕಾಪು: ನವೆಂಬರ್ 7 ರಂದು ಕಾಪುವಿಗೆ ಆಗಮಿಸುವ ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಭಾಜಪದ ಜನಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಲಿರುವರು ಈ ಕಾರ್ಯಕ್ರಮದಲ್ಲಿ ಹತ್ತು ಸಾವಿರ ಮಂದಿ ಸೇರುವ ನಿರೀಕ್ಷೆ ಇದೆ ಎಂದರು.
ಈಗಾಗಲೇ ಹತ್ತು ಹಲವಾರು ಯೋಜನೆಗಳನ್ನ ಜಾರಿಗೆ ತಂದಿರುವ ಭಾರತೀಯ ಜನತಾ ಪಾರ್ಟಿ, ಜನ ಸಂಕಲ್ಪ ಸಮಾವೇಶ ಮುಂದಿನ ಚುನಾವಣೆಗೆ ಅಡಿಗಲ್ಲು ಹಾಕಲಿದೆ ಎಂದರು.
ಕಾಪುವಿಗೆ ಹೊಸ ಯೋಜನೆಯ ಬಗ್ಗೆ ಪ್ರಸ್ತಾವನೆ ಸಲ್ಲಿಸುವ ಸಾಧ್ಯತೆ ಇದೆಯೋ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು ” ಸದ್ಯದ ಪರಿಸ್ಥಿತಿಯಲ್ಲಿ ಯಾವುದೇ ಹೊಸ ಯೋಜನೆಗೆ ಪ್ರಸ್ತಾವನೆ ಸಲ್ಲಿಸುವ ಯೋಚನೆ ಇಲ್ಲ ಆದರೆ ಮುಂದಿನ ದಿನಗಳಲ್ಲಿ ಆ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಿ ಆಲೋಚನೆ ಮಾಡಲಾಗುವುದು ಎಂದರು.
ಶಿರ್ವ : ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ – Vishwanews24
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಕ್ಷೇತ್ರಧ್ಯಕ್ಷ ಶ್ರೀಕಾಂತ್ ನಾಯಕ್,ಸದಾನಂದ, ಶಿಲ್ಪಾಜಿ ಸುವರ್ಣ, ಗಂಗಾಧರ ಸುವರ್ಣ ಗೋಪಾಲಕೃಷ್ಣರಾವ್ ಮೊದಲಾದವರು ಉಪಸ್ಥಿತರಿದ್ದರು
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…