Featured

ಕಾಪುವಿಗೆ ಮುಖ್ಯಮಂತ್ರಿ ಆಗಮನ :- ಹೊಸ ಪ್ರಸ್ತಾವನೆ ಸದ್ಯಕ್ಕಿಲ್ಲ – ಮುಂದಿನ ದಿನ ಆಲೋಚನೆ : ಸಚಿವ ಅಂಗಾರ – Vishwanews24

ಕಾಪುವಿಗೆ ಮುಖ್ಯಮಂತ್ರಿ ಆಗಮನ :- ಹೊಸ ಪ್ರಸ್ತಾವನೆ ಸದ್ಯಕ್ಕಿಲ್ಲ – ಮುಂದಿನ ದಿನ ಆಲೋಚನೆ : ಸಚಿವ ಅಂಗಾರ

ಕಾಪು: ನವೆಂಬರ್ 7 ರಂದು ಕಾಪುವಿಗೆ ಆಗಮಿಸುವ ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಭಾಜಪದ ಜನಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಲಿರುವರು ಈ ಕಾರ್ಯಕ್ರಮದಲ್ಲಿ ಹತ್ತು ಸಾವಿರ ಮಂದಿ ಸೇರುವ ನಿರೀಕ್ಷೆ ಇದೆ ಎಂದರು.

ಈಗಾಗಲೇ ಹತ್ತು ಹಲವಾರು ಯೋಜನೆಗಳನ್ನ ಜಾರಿಗೆ ತಂದಿರುವ ಭಾರತೀಯ ಜನತಾ ಪಾರ್ಟಿ, ಜನ ಸಂಕಲ್ಪ ಸಮಾವೇಶ ಮುಂದಿನ ಚುನಾವಣೆಗೆ ಅಡಿಗಲ್ಲು ಹಾಕಲಿದೆ ಎಂದರು.

ಕಾಪುವಿಗೆ ಹೊಸ ಯೋಜನೆಯ ಬಗ್ಗೆ ಪ್ರಸ್ತಾವನೆ ಸಲ್ಲಿಸುವ ಸಾಧ್ಯತೆ ಇದೆಯೋ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು ” ಸದ್ಯದ ಪರಿಸ್ಥಿತಿಯಲ್ಲಿ ಯಾವುದೇ ಹೊಸ ಯೋಜನೆಗೆ ಪ್ರಸ್ತಾವನೆ ಸಲ್ಲಿಸುವ ಯೋಚನೆ ಇಲ್ಲ ಆದರೆ ಮುಂದಿನ ದಿನಗಳಲ್ಲಿ ಆ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಿ ಆಲೋಚನೆ ಮಾಡಲಾಗುವುದು ಎಂದರು.

ಶಿರ್ವ : ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ – Vishwanews24

ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಕ್ಷೇತ್ರಧ್ಯಕ್ಷ ಶ್ರೀಕಾಂತ್ ನಾಯಕ್,ಸದಾನಂದ, ಶಿಲ್ಪಾಜಿ ಸುವರ್ಣ, ಗಂಗಾಧರ ಸುವರ್ಣ ಗೋಪಾಲಕೃಷ್ಣರಾವ್ ಮೊದಲಾದವರು ಉಪಸ್ಥಿತರಿದ್ದರು

Vishwa News 24

Recent Posts

ಯೋಗೀಶ್‌ ಗೌಡ ಕೊಲೆ ಪ್ರಕರಣ : ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಯೋಗೀಶ್‌ ಗೌಡ ಕೊಲೆ ಪ್ರಕರಣ : ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಬೆಂಗಳೂರು: ಯೋಗೇಶ್ ಗೌಡ…

2 hours ago

ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ – vishwanews24

ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ ಬೆಳಗಾವಿ : ಜಮೀರ್ ಅಹ್ಮದ್ ಅವರು ನಮ್ಮ…

3 hours ago

ಮಂಗಳೂರು: 16 ವರ್ಷದ ಬಾಲಕಿ ನಾಪತ್ತೆ; ಪೊಲೀಸರಿಂದ ಲುಕ್‌ಔಟ್ ನೋಟಿಸ್ ಜಾರಿ – vishwanews24

ಮಂಗಳೂರು: 16 ವರ್ಷದ ಬಾಲಕಿ ನಾಪತ್ತೆ; ಪೊಲೀಸರಿಂದ ಲುಕ್‌ಔಟ್ ನೋಟಿಸ್ ಜಾರಿ ಮಂಗಳೂರು: ಕೊಣಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಜೀರು…

4 hours ago

ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ – vishwanews24

ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ ಪಡುಬಿದ್ರಿ: ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಬ್ರಹ್ಮಕಲಾಶೋತ್ಸವದ ಪ್ರಯುಕ್ತ…

6 hours ago

ಯಾದಗಿರಿ: ಬಸ್- ಕಾರು ಮಧ್ಯೆ ಭೀಕರ ಅಪಘಾತ; 6 ಮಂದಿ ಸಜೀವ ದಹನ – vishwanews24

ಯಾದಗಿರಿ: ಬಸ್- ಕಾರು ಮಧ್ಯೆ ಭೀಕರ ಅಪಘಾತ; 6 ಮಂದಿ ಸಜೀವ ದಹನ ಸುರಪುರ : ಬಸ್ ಮತ್ತು ಕಾರಿನ…

6 hours ago

ಚಿಕನ್ ಪ್ರಿಯರೇ ಎಚ್ಚರ : ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ – vishwanews24

ಚಿಕನ್ ಪ್ರಿಯರೇ ಎಚ್ಚರ : ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ಬೆಂಗಳೂರು: ಚಿಕನ್ ಪ್ರಿಯರೇ ಎಚ್ಚರವಾಗೀರಿ. ರಾಜ್ಯಕ್ಕೆ H5N1 ವೈರಸ್…

7 hours ago