ಕಾಪು : ಕಳೆದ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಮೂಡಬಿದ್ರೆಗೆ ವರ್ಗಾವಣೆಗೊಂಡಿದ್ದ ಕಾಪು ಪುರಸಭೆ ಮುಖ್ಯಾಧಿಕಾರಿ ರಾಯಪ್ಪ ಸೋಮವಾರದಿಂದ ಕಾಪುವಿಗೆ ಮರುನೇಮಕಗೊಂಡಿರುತ್ತಾರೆ. ಸ್ವಚ್ಛತೆ ಮತ್ತು ವಿವಿಧ ಪುರಸಭಾ ಕಾರ್ಯನಿರ್ವಹಣೆಯಲ್ಲಿ ಸಾರ್ವಜನಿಕರಿಂದ ಪ್ರಶಂಸೆಗೊಳಗಾಗಿದ್ದು ಮಾತ್ರವಲ್ಲದೆ ಕಾಪು ಪುರಸಭೆಗೆ ಘನತ್ಯಾಜ್ಯ ನಿರ್ವಹಣೆಯಲ್ಲಿ ರಾಜ್ಯ ಮಟ್ಟದ ದ್ವಿತಿಯ ಸ್ಥಾನ ಲಭಿಸುವಲ್ಲಿ ಮುಖ್ಯಧಿಕಾರಿಯವರ ಪಾತ್ರ ಗಣ್ಯವಾಗಿತ್ತು.
ಕಾಪು ಪುರಸಭೆ ವ್ಯಾಪ್ತಿಯ ಅಂಗಡಿ, ಹೋಟೆಲ್ ಮತ್ತು ಬಿಲ್ಡರ್ ಗಳಿಗೆ ಸಿಂಹ ಸ್ವಪ್ನವಾಗಿದ್ದ ಅಧಿಕಾರಿ ಮತ್ತೆ ನಗರದಲ್ಲಿ ತನ್ನ ಕಾರ್ಯವೈಖರಿಯನ್ನ ಮುಂದುವರಿಸಲಿದ್ದಾರೆ.
ಈ ಬಗ್ಗೆ :ವಿಶ್ವನ್ಯೂಸ್೨೪: ಜತೆ ಮಾತನಾಡಿದ ಅಧಿಕಾರಿ” ಕಾಪು ಸಂಪೂರ್ಣ ಪ್ಲಾಸ್ಟೀಕ್ ಮುಕ್ತ ನಗರವನ್ನಾಗಿ ಪರಿವರ್ತಿಸುವ ಉದ್ದೇಶವಿದ್ದು, ಒಳಚರಂಡಿ ಮತ್ತು ವಿವಿಧ ಕೆಲಸಕಾರ್ಯಗಳನ್ನ ಶೀಘ್ರವಾಗಿ ಮುಗಿಸುವ ಬಗ್ಗೆ ಭರವಸೆ ನೀಡಿದರು, ಜನ ನಮ್ಮೊಂದಿಗೆ ಸಹಕರಿಸುತ್ತಾರೆಂಬ ನಂಬಿಕೆಯಿದೆ ಎಂದರು”
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…