ಕಾಪು : ಕಳೆದ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಮೂಡಬಿದ್ರೆಗೆ ವರ್ಗಾವಣೆಗೊಂಡಿದ್ದ ಕಾಪು ಪುರಸಭೆ ಮುಖ್ಯಾಧಿಕಾರಿ ರಾಯಪ್ಪ ಸೋಮವಾರದಿಂದ ಕಾಪುವಿಗೆ ಮರುನೇಮಕಗೊಂಡಿರುತ್ತಾರೆ. ಸ್ವಚ್ಛತೆ ಮತ್ತು ವಿವಿಧ ಪುರಸಭಾ ಕಾರ್ಯನಿರ್ವಹಣೆಯಲ್ಲಿ ಸಾರ್ವಜನಿಕರಿಂದ ಪ್ರಶಂಸೆಗೊಳಗಾಗಿದ್ದು ಮಾತ್ರವಲ್ಲದೆ ಕಾಪು ಪುರಸಭೆಗೆ ಘನತ್ಯಾಜ್ಯ ನಿರ್ವಹಣೆಯಲ್ಲಿ ರಾಜ್ಯ ಮಟ್ಟದ ದ್ವಿತಿಯ ಸ್ಥಾನ ಲಭಿಸುವಲ್ಲಿ ಮುಖ್ಯಧಿಕಾರಿಯವರ ಪಾತ್ರ ಗಣ್ಯವಾಗಿತ್ತು.
ಕಾಪು ಪುರಸಭೆ ವ್ಯಾಪ್ತಿಯ ಅಂಗಡಿ, ಹೋಟೆಲ್ ಮತ್ತು ಬಿಲ್ಡರ್ ಗಳಿಗೆ ಸಿಂಹ ಸ್ವಪ್ನವಾಗಿದ್ದ ಅಧಿಕಾರಿ ಮತ್ತೆ ನಗರದಲ್ಲಿ ತನ್ನ ಕಾರ್ಯವೈಖರಿಯನ್ನ ಮುಂದುವರಿಸಲಿದ್ದಾರೆ.
ಈ ಬಗ್ಗೆ :ವಿಶ್ವನ್ಯೂಸ್೨೪: ಜತೆ ಮಾತನಾಡಿದ ಅಧಿಕಾರಿ” ಕಾಪು ಸಂಪೂರ್ಣ ಪ್ಲಾಸ್ಟೀಕ್ ಮುಕ್ತ ನಗರವನ್ನಾಗಿ ಪರಿವರ್ತಿಸುವ ಉದ್ದೇಶವಿದ್ದು, ಒಳಚರಂಡಿ ಮತ್ತು ವಿವಿಧ ಕೆಲಸಕಾರ್ಯಗಳನ್ನ ಶೀಘ್ರವಾಗಿ ಮುಗಿಸುವ ಬಗ್ಗೆ ಭರವಸೆ ನೀಡಿದರು, ಜನ ನಮ್ಮೊಂದಿಗೆ ಸಹಕರಿಸುತ್ತಾರೆಂಬ ನಂಬಿಕೆಯಿದೆ ಎಂದರು”
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…