ಕಾಪುವಿಗೆ ಲಾಲಾಜಿ ಮಾತ್ರವಲ್ಲ ನಾನು ಕೂಡ ಟಿಕೆಟ್ ಆಕಾಂಕ್ಷಿ : ಕುಯಿಲಾಡಿ ಸುರೇಶ್ ನಾಯಕ್ :vishwanews24
ಉಡುಪಿ: ನವೆಂಬರ್ 7 ರಂದು ಕಾಪುವಿನಲ್ಲಿ ನಡೆಯಲಿರುವ ಜನಸ್ಪಂದನ ಸಮಾವೇಶದ ಪತ್ರಿಕಾಗೋಷ್ಠಿ ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಗುರುವಾರ ನಡೆಯಿತು.
ಈ ಸಂಧರ್ಭದಲ್ಲಿ ಕಾಪುವಿಗೆ ಆಕಾಂಕ್ಷಿಗಳ ಪಟ್ಟಿಯ ವಿಚಾರವಾಗಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಕುಯಿಲಾಡಿ ಸುರೇಶ್ ನಾಯಕ್” ನನಗೂ ಕಾಪು ವಿಧಾನಸಭಾ ಕ್ಷೇತ್ರದ ಪ್ರತಿಯೊಂದು ಗ್ರಾಮವೂ ಗೊತ್ತಿದೆ ಮತ್ತು ತಳಮಟ್ಟದ ಕಾರ್ಯಕರ್ತರ ಜತೆಗೆ ನಿಕಟ ಸಂಪರ್ಕ ಹೊಂದಿದ್ದೇನೆ ಹಾಗೂ ಕ್ಷೇತ್ರದಲ್ಲಿ ಕರ್ತವ್ಯ-ಕೆಲಸ ಮಾಡಿದ ಅನುಭವ ಇದೆ ಹಾಗಾಗಿ ಲಾಲಾಜಿ ಮಾತ್ರವೇ ಅಲ್ಲ ನಾನು ಒಬ್ಬ ಕಾಪುವಿಗೆ ಟಿಕೆಟ್ ಆಕಾಂಕ್ಷಿ, ಆದರೇ ಇವೆಲ್ಲ ಬಹಿರಂಗ ಚರ್ಚೆ ಅಲ್ಲ ಪಕ್ಷದ ವೇದಿಕೆಯಲ್ಲಿ ಮಾತನಾಡಲಿದ್ದೇವೆ ಎಂದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…