Featured

ಕಾಪುವಿಗೆ ವಿನಯ್ ಕುಮಾರ್ ಸೊರಕೆಯ ಕೊಡುಗೆಯ ಮುಂದೆ ಬಿಜೆಪಿಯ ಸಾಧನೆ ಶೂನ್ಯ: ಬೆಳಪು ದೇವಿಪ್ರಸಾದ್ ಶೆಟ್ಟಿ:-vishwanews24

ಕಾಪುವಿಗೆ ವಿನಯ್ ಕುಮಾರ್ ಸೊರಕೆಯ ಕೊಡುಗೆಯ ಮುಂದೆ ಬಿಜೆಪಿಯ ಸಾಧನೆ ಶೂನ್ಯ: ಬೆಳಪು ದೇವಿಪ್ರಸಾದ್ ಶೆಟ್ಟಿ:vishwanews24

ಕಾಪು: ಪುರಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ ಈ ಮಧ್ಯೆ ಎಲ್ಲಾ ರಾಜಕೀಯ ಪಕ್ಷಗಳ ಕಾರ್ಯ ಚಟುವಟಿಕೆ ನಿರ್ಣಾಯಕ ಹಂತ ತಲುಪುತ್ತಿದೆ.
ಕಾಂಗ್ರೇಸ್ ಪಾರ್ಟಿ ಮಾತ್ರ ಈ ಬಾರಿ ಪುರಸಭೆಯ ಗದ್ದುಗೆ ಹಿಡಿದು ನೆನೆಗುದಿಗೆ ಬಿದ್ದ ಮತ್ತು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಯ ಅವಧಿಯಲ್ಲಿ ಅನುಷ್ಠಾನಕ್ಕೆ ತಂದಿರುವ ಕಾಮಗಾರಿಗಳಿಗೆ ಮತ್ತೆ ಮರುಜೀವ ನೀಡಿ ಈ ಭಾಗದ ಜನರಿಗೆ ಕೊಡುಗೆ ನೀಡುವ ಉತ್ಸುಕದಲ್ಲಿದ್ದಾರೆ.


ಈ ಮಧ್ಯೆ ಇಂದು ಕಾಪುವಿನ ಕಾಂಗ್ರೇಸ್ ಕಚೇರಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿದ ಪಕ್ಷದ ಮುಖಂಡರು ಬಿಜೆಪಿಯ ಆಡಳಿತದ ವಿರುದ್ಧ ಹರಿಹಾಯ್ದರು.

ಬೆಳಪು ದೇವಿಪ್ರಸಾದ್ ಶೆಟ್ಟಿ ಮಾತನಾಡಿ” ಬಿಜೆಪಿ ಆಡಳಿತ ಸಮಯದಲ್ಲಿ ಏನು ಮಾಡಿದ್ದಾರೆಂದು ದಾಖಲೆ ಸಮೇತ ಮತದಾರರಿಗೆ ತೋರಿಸಲಿ ವಿನಹ ಬರೀ ಆರೋಪ ಮತ್ತು ಸುಳ್ಳು ಹೇಳಿ ಓಟು ಗಿಟ್ಟಿಸಿಕೊಳ್ಳುವ ಪ್ರಯತ್ನ ಮಾಡುವುದು ಬೇಡ-ಕಾಪುವಿನ ಪ್ರಸ್ತುತ ಶಾಸಕರಿಗೆ ಅವರೂರಿನ ಸಮಸ್ಯೆ ಸರಿ ಮಾಡಲು ಆಗಲಿಲ್ಲ ಇನ್ನು ಪುರಸಭೆಯ ೨೩ ವಾರ್ಡಿನ ಸಮಸ್ಯೆಗಳಿಗೆ ಪರಿಹಾರ ಒದಗಿಸುವುದು ಹೇಗೆ..? ಶಾಸಕರಾಗಿ ೪ ವರ್ಷ ಆಗುತ್ತ ಬಂತು ಆದರೆ ಇದುವರೆಗೆ ಕಾಪು ಪುರಸಭೆಗೆ ಸ್ವಹಿತಾಸಕ್ತಿಯಿಂದ ತಂದಿರುವ ಶಾಶ್ವತ ಯೋಜನೆ ಜನರ ಮುಂದೆ ಇಡಲಿ, ಕಾಪು ಕ್ಷೇತ್ರ ಮತ್ತು ಪುರಸಭೆಗೆ ವಿನಯ್ ಕುಮಾರ್ ಸೊರಕೆಯ ಅವಧಿಯಲ್ಲಿ ಮಾಡಿರುವ ಅಭಿವೃದ್ಧಿ ತಂದಿರುವ ಅನುದಾನದ ಎದುರಿಗೆ ಬಿಜೆಪಿಯ ಸಾಧನೆ ಶೂನ್ಯ ಎಂದು ಕಿಡಿಕಾರಿದರು.


ಈ ಸಂಧರ್ಭದಲ್ಲಿ ಮುಖಮಡರಾದ ಅಶೋಕ್ ಕುಮಾರ್ ಕೊಡವೂರು,ದಿನೇಶ್ ಪುತ್ರನ್, ನವಿನ್ಚಂದ್ರ ಸುವರ್ಣ,ಎಂ.ಎ ಗಫೂರ್ ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ  – vishwanews24

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ  ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ  ಜಿಲ್ಲೆಯ ಚಿಂಚಿನಾಡ…

1 hour ago

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ – vishwanews24

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…

2 hours ago

ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ – vishwanews24

ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…

2 hours ago

ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು – vishwanews24

ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…

3 hours ago

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ : ಸಿಎಂ ಡಿ.ಕೆ. ಶಿ – vishwanews24

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…

3 hours ago

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ – vishwanews24

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…

3 hours ago