Featured

ಕಾಪುವಿಗೆ ವಿನಯ್ ಕುಮಾರ್ ಸೊರಕೆಯ ಕೊಡುಗೆಯ ಮುಂದೆ ಬಿಜೆಪಿಯ ಸಾಧನೆ ಶೂನ್ಯ: ಬೆಳಪು ದೇವಿಪ್ರಸಾದ್ ಶೆಟ್ಟಿ:-vishwanews24

ಕಾಪುವಿಗೆ ವಿನಯ್ ಕುಮಾರ್ ಸೊರಕೆಯ ಕೊಡುಗೆಯ ಮುಂದೆ ಬಿಜೆಪಿಯ ಸಾಧನೆ ಶೂನ್ಯ: ಬೆಳಪು ದೇವಿಪ್ರಸಾದ್ ಶೆಟ್ಟಿ:vishwanews24

ಕಾಪು: ಪುರಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ ಈ ಮಧ್ಯೆ ಎಲ್ಲಾ ರಾಜಕೀಯ ಪಕ್ಷಗಳ ಕಾರ್ಯ ಚಟುವಟಿಕೆ ನಿರ್ಣಾಯಕ ಹಂತ ತಲುಪುತ್ತಿದೆ.
ಕಾಂಗ್ರೇಸ್ ಪಾರ್ಟಿ ಮಾತ್ರ ಈ ಬಾರಿ ಪುರಸಭೆಯ ಗದ್ದುಗೆ ಹಿಡಿದು ನೆನೆಗುದಿಗೆ ಬಿದ್ದ ಮತ್ತು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಯ ಅವಧಿಯಲ್ಲಿ ಅನುಷ್ಠಾನಕ್ಕೆ ತಂದಿರುವ ಕಾಮಗಾರಿಗಳಿಗೆ ಮತ್ತೆ ಮರುಜೀವ ನೀಡಿ ಈ ಭಾಗದ ಜನರಿಗೆ ಕೊಡುಗೆ ನೀಡುವ ಉತ್ಸುಕದಲ್ಲಿದ್ದಾರೆ.


ಈ ಮಧ್ಯೆ ಇಂದು ಕಾಪುವಿನ ಕಾಂಗ್ರೇಸ್ ಕಚೇರಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿದ ಪಕ್ಷದ ಮುಖಂಡರು ಬಿಜೆಪಿಯ ಆಡಳಿತದ ವಿರುದ್ಧ ಹರಿಹಾಯ್ದರು.

ಬೆಳಪು ದೇವಿಪ್ರಸಾದ್ ಶೆಟ್ಟಿ ಮಾತನಾಡಿ” ಬಿಜೆಪಿ ಆಡಳಿತ ಸಮಯದಲ್ಲಿ ಏನು ಮಾಡಿದ್ದಾರೆಂದು ದಾಖಲೆ ಸಮೇತ ಮತದಾರರಿಗೆ ತೋರಿಸಲಿ ವಿನಹ ಬರೀ ಆರೋಪ ಮತ್ತು ಸುಳ್ಳು ಹೇಳಿ ಓಟು ಗಿಟ್ಟಿಸಿಕೊಳ್ಳುವ ಪ್ರಯತ್ನ ಮಾಡುವುದು ಬೇಡ-ಕಾಪುವಿನ ಪ್ರಸ್ತುತ ಶಾಸಕರಿಗೆ ಅವರೂರಿನ ಸಮಸ್ಯೆ ಸರಿ ಮಾಡಲು ಆಗಲಿಲ್ಲ ಇನ್ನು ಪುರಸಭೆಯ ೨೩ ವಾರ್ಡಿನ ಸಮಸ್ಯೆಗಳಿಗೆ ಪರಿಹಾರ ಒದಗಿಸುವುದು ಹೇಗೆ..? ಶಾಸಕರಾಗಿ ೪ ವರ್ಷ ಆಗುತ್ತ ಬಂತು ಆದರೆ ಇದುವರೆಗೆ ಕಾಪು ಪುರಸಭೆಗೆ ಸ್ವಹಿತಾಸಕ್ತಿಯಿಂದ ತಂದಿರುವ ಶಾಶ್ವತ ಯೋಜನೆ ಜನರ ಮುಂದೆ ಇಡಲಿ, ಕಾಪು ಕ್ಷೇತ್ರ ಮತ್ತು ಪುರಸಭೆಗೆ ವಿನಯ್ ಕುಮಾರ್ ಸೊರಕೆಯ ಅವಧಿಯಲ್ಲಿ ಮಾಡಿರುವ ಅಭಿವೃದ್ಧಿ ತಂದಿರುವ ಅನುದಾನದ ಎದುರಿಗೆ ಬಿಜೆಪಿಯ ಸಾಧನೆ ಶೂನ್ಯ ಎಂದು ಕಿಡಿಕಾರಿದರು.


ಈ ಸಂಧರ್ಭದಲ್ಲಿ ಮುಖಮಡರಾದ ಅಶೋಕ್ ಕುಮಾರ್ ಕೊಡವೂರು,ದಿನೇಶ್ ಪುತ್ರನ್, ನವಿನ್ಚಂದ್ರ ಸುವರ್ಣ,ಎಂ.ಎ ಗಫೂರ್ ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

3 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago