Featured

ಕಾಪುವಿಗೆ ವಿನಯ್ ಕುಮಾರ್ ಸೊರಕೆಯ ಕೊಡುಗೆಯ ಮುಂದೆ ಬಿಜೆಪಿಯ ಸಾಧನೆ ಶೂನ್ಯ: ಬೆಳಪು ದೇವಿಪ್ರಸಾದ್ ಶೆಟ್ಟಿ:-vishwanews24

ಕಾಪುವಿಗೆ ವಿನಯ್ ಕುಮಾರ್ ಸೊರಕೆಯ ಕೊಡುಗೆಯ ಮುಂದೆ ಬಿಜೆಪಿಯ ಸಾಧನೆ ಶೂನ್ಯ: ಬೆಳಪು ದೇವಿಪ್ರಸಾದ್ ಶೆಟ್ಟಿ:vishwanews24

ಕಾಪು: ಪುರಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ ಈ ಮಧ್ಯೆ ಎಲ್ಲಾ ರಾಜಕೀಯ ಪಕ್ಷಗಳ ಕಾರ್ಯ ಚಟುವಟಿಕೆ ನಿರ್ಣಾಯಕ ಹಂತ ತಲುಪುತ್ತಿದೆ.
ಕಾಂಗ್ರೇಸ್ ಪಾರ್ಟಿ ಮಾತ್ರ ಈ ಬಾರಿ ಪುರಸಭೆಯ ಗದ್ದುಗೆ ಹಿಡಿದು ನೆನೆಗುದಿಗೆ ಬಿದ್ದ ಮತ್ತು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಯ ಅವಧಿಯಲ್ಲಿ ಅನುಷ್ಠಾನಕ್ಕೆ ತಂದಿರುವ ಕಾಮಗಾರಿಗಳಿಗೆ ಮತ್ತೆ ಮರುಜೀವ ನೀಡಿ ಈ ಭಾಗದ ಜನರಿಗೆ ಕೊಡುಗೆ ನೀಡುವ ಉತ್ಸುಕದಲ್ಲಿದ್ದಾರೆ.


ಈ ಮಧ್ಯೆ ಇಂದು ಕಾಪುವಿನ ಕಾಂಗ್ರೇಸ್ ಕಚೇರಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿದ ಪಕ್ಷದ ಮುಖಂಡರು ಬಿಜೆಪಿಯ ಆಡಳಿತದ ವಿರುದ್ಧ ಹರಿಹಾಯ್ದರು.

ಬೆಳಪು ದೇವಿಪ್ರಸಾದ್ ಶೆಟ್ಟಿ ಮಾತನಾಡಿ” ಬಿಜೆಪಿ ಆಡಳಿತ ಸಮಯದಲ್ಲಿ ಏನು ಮಾಡಿದ್ದಾರೆಂದು ದಾಖಲೆ ಸಮೇತ ಮತದಾರರಿಗೆ ತೋರಿಸಲಿ ವಿನಹ ಬರೀ ಆರೋಪ ಮತ್ತು ಸುಳ್ಳು ಹೇಳಿ ಓಟು ಗಿಟ್ಟಿಸಿಕೊಳ್ಳುವ ಪ್ರಯತ್ನ ಮಾಡುವುದು ಬೇಡ-ಕಾಪುವಿನ ಪ್ರಸ್ತುತ ಶಾಸಕರಿಗೆ ಅವರೂರಿನ ಸಮಸ್ಯೆ ಸರಿ ಮಾಡಲು ಆಗಲಿಲ್ಲ ಇನ್ನು ಪುರಸಭೆಯ ೨೩ ವಾರ್ಡಿನ ಸಮಸ್ಯೆಗಳಿಗೆ ಪರಿಹಾರ ಒದಗಿಸುವುದು ಹೇಗೆ..? ಶಾಸಕರಾಗಿ ೪ ವರ್ಷ ಆಗುತ್ತ ಬಂತು ಆದರೆ ಇದುವರೆಗೆ ಕಾಪು ಪುರಸಭೆಗೆ ಸ್ವಹಿತಾಸಕ್ತಿಯಿಂದ ತಂದಿರುವ ಶಾಶ್ವತ ಯೋಜನೆ ಜನರ ಮುಂದೆ ಇಡಲಿ, ಕಾಪು ಕ್ಷೇತ್ರ ಮತ್ತು ಪುರಸಭೆಗೆ ವಿನಯ್ ಕುಮಾರ್ ಸೊರಕೆಯ ಅವಧಿಯಲ್ಲಿ ಮಾಡಿರುವ ಅಭಿವೃದ್ಧಿ ತಂದಿರುವ ಅನುದಾನದ ಎದುರಿಗೆ ಬಿಜೆಪಿಯ ಸಾಧನೆ ಶೂನ್ಯ ಎಂದು ಕಿಡಿಕಾರಿದರು.


ಈ ಸಂಧರ್ಭದಲ್ಲಿ ಮುಖಮಡರಾದ ಅಶೋಕ್ ಕುಮಾರ್ ಕೊಡವೂರು,ದಿನೇಶ್ ಪುತ್ರನ್, ನವಿನ್ಚಂದ್ರ ಸುವರ್ಣ,ಎಂ.ಎ ಗಫೂರ್ ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು – vishwanews24

ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…

2 hours ago

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ – vishwanews24

ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…

2 hours ago

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು ಕಾರ್ಕಳ: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ…

4 hours ago

ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ – vishwanews24

ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ…

5 hours ago

ಪಾಟ್ನಾ: ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ : ತಪ್ಪಿದ ಭಾರೀ ಅನಾಹುತ – vishwanews24

ಪ್ಯಾಸೆಂಜರ್​​​​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…

7 hours ago

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಪ್ರಮಾಣವಚನ ಸ್ವೀಕಾರ – vishwanews24

ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಪ್ರಮಾಣವಚನ ಸ್ವೀಕಾರ ತಿರುವನಂತಪುರಂ: ಕೇರಳಂ ಸರಕಾರದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್ ಪ್ರಮಾಣವಚನ ಸ್ವೀಕರಿಸಿದರು.…

8 hours ago