ಕಾಪು: ರಾಷ್ಟ್ರೀಯ ಹೆದ್ದಾರಿ 66 ಸಮೀಪದಲ್ಲಿರುವ ಹೋಟೆಲ್ ಕೆ ಒನ್ ಹೊಸ ಆಡಳಿತ ಮತ್ತು ಮಾಲಕತ್ವದೊಂದಿಗೆ ಶುಭಾರಂಭಗೊಳ್ಳಲಿದ್ದು
ನವೆಂಬರ್ 6 ಆದಿತ್ಯವಾರ ಬೆಳಿಗ್ಗೆ 10 ಗಂಟೆಗೆ ಲಕ್ಷ್ಮೀ ಪೂಜೆ ಮತ್ತು ಭ್ರಾಮರೀ ಫುಡ್ ಡೆಲಿವರಿ ಸೇವೆ ಲಾಂಛನ ಬಿಡುಗಡೆ ಕಾರ್ಯಕ್ರಮ ಜರಗಲಿದೆ.
ಶ್ರೀ ಮಹಾಕಾಳಿ ಮಂತ್ರದೇವತಾ ಸನ್ನಿಧಿಯ ಆಡಳಿತ ಧರ್ಮದರ್ಶಿ ಸುಧರ್ಮ ಶ್ರೀಯಾನ್ ದೀಪ ಬೆಳಗಿಸಲಿದ್ದು, ಸಚಿವ ಸುನಿಲ್ ಕುಮಾರ್ ಲಾಂಛನ ಬಿಡುಗಡೆ ಮಾಡಲಿರುವರು.
ಹೋಟೆಲ್ ಕೆ ಒನ್ ನಾಳೆಯಿಂದ ಹೋಟೆಲ್ ರೋಹಿತ್ ಆಳ್ವಾ ಮತ್ತು ಪ್ರಶಾಂತ್ ಶೆಟ್ಟಿ ಅವರ ಮಾಲಕತ್ವದಲ್ಲಿ ಮುಂದುವರಿಯಲಿದೆ.
ಕಾಪುವಿನ ಜನಸಂಕಲ್ಪ ಸಮಾವೇಶ.. ಉಸ್ತುವಾರಿ ಸಚಿವ ಎಸ್ ಅಂಗಾರ ಪತ್ರಿಕಾಗೋಷ್ಟಿ..
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…