ಕಾಪು: ರಾಷ್ಟ್ರೀಯ ಹೆದ್ದಾರಿ 66 ಸಮೀಪದಲ್ಲಿರುವ ಹೋಟೆಲ್ ಕೆ ಒನ್ ಹೊಸ ಆಡಳಿತ ಮತ್ತು ಮಾಲಕತ್ವದೊಂದಿಗೆ ಶುಭಾರಂಭಗೊಳ್ಳಲಿದ್ದು
ನವೆಂಬರ್ 6 ಆದಿತ್ಯವಾರ ಬೆಳಿಗ್ಗೆ 10 ಗಂಟೆಗೆ ಲಕ್ಷ್ಮೀ ಪೂಜೆ ಮತ್ತು ಭ್ರಾಮರೀ ಫುಡ್ ಡೆಲಿವರಿ ಸೇವೆ ಲಾಂಛನ ಬಿಡುಗಡೆ ಕಾರ್ಯಕ್ರಮ ಜರಗಲಿದೆ.
ಶ್ರೀ ಮಹಾಕಾಳಿ ಮಂತ್ರದೇವತಾ ಸನ್ನಿಧಿಯ ಆಡಳಿತ ಧರ್ಮದರ್ಶಿ ಸುಧರ್ಮ ಶ್ರೀಯಾನ್ ದೀಪ ಬೆಳಗಿಸಲಿದ್ದು, ಸಚಿವ ಸುನಿಲ್ ಕುಮಾರ್ ಲಾಂಛನ ಬಿಡುಗಡೆ ಮಾಡಲಿರುವರು.
ಹೋಟೆಲ್ ಕೆ ಒನ್ ನಾಳೆಯಿಂದ ಹೋಟೆಲ್ ರೋಹಿತ್ ಆಳ್ವಾ ಮತ್ತು ಪ್ರಶಾಂತ್ ಶೆಟ್ಟಿ ಅವರ ಮಾಲಕತ್ವದಲ್ಲಿ ಮುಂದುವರಿಯಲಿದೆ.
ಕಾಪುವಿನ ಜನಸಂಕಲ್ಪ ಸಮಾವೇಶ.. ಉಸ್ತುವಾರಿ ಸಚಿವ ಎಸ್ ಅಂಗಾರ ಪತ್ರಿಕಾಗೋಷ್ಟಿ..
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…