ಕಾಪು: ರಾಷ್ಟ್ರೀಯ ಹೆದ್ದಾರಿ 66 ಸಮೀಪದಲ್ಲಿರುವ ಹೋಟೆಲ್ ಕೆ ಒನ್ ಹೊಸ ಆಡಳಿತ ಮತ್ತು ಮಾಲಕತ್ವದೊಂದಿಗೆ ಶುಭಾರಂಭಗೊಳ್ಳಲಿದ್ದು
ನವೆಂಬರ್ 6 ಆದಿತ್ಯವಾರ ಬೆಳಿಗ್ಗೆ 10 ಗಂಟೆಗೆ ಲಕ್ಷ್ಮೀ ಪೂಜೆ ಮತ್ತು ಭ್ರಾಮರೀ ಫುಡ್ ಡೆಲಿವರಿ ಸೇವೆ ಲಾಂಛನ ಬಿಡುಗಡೆ ಕಾರ್ಯಕ್ರಮ ಜರಗಲಿದೆ.
ಶ್ರೀ ಮಹಾಕಾಳಿ ಮಂತ್ರದೇವತಾ ಸನ್ನಿಧಿಯ ಆಡಳಿತ ಧರ್ಮದರ್ಶಿ ಸುಧರ್ಮ ಶ್ರೀಯಾನ್ ದೀಪ ಬೆಳಗಿಸಲಿದ್ದು, ಸಚಿವ ಸುನಿಲ್ ಕುಮಾರ್ ಲಾಂಛನ ಬಿಡುಗಡೆ ಮಾಡಲಿರುವರು.
ಹೋಟೆಲ್ ಕೆ ಒನ್ ನಾಳೆಯಿಂದ ಹೋಟೆಲ್ ರೋಹಿತ್ ಆಳ್ವಾ ಮತ್ತು ಪ್ರಶಾಂತ್ ಶೆಟ್ಟಿ ಅವರ ಮಾಲಕತ್ವದಲ್ಲಿ ಮುಂದುವರಿಯಲಿದೆ.
ಕಾಪುವಿನ ಜನಸಂಕಲ್ಪ ಸಮಾವೇಶ.. ಉಸ್ತುವಾರಿ ಸಚಿವ ಎಸ್ ಅಂಗಾರ ಪತ್ರಿಕಾಗೋಷ್ಟಿ..
ಪಡುಬಿದ್ರಿ : ಉದ್ಯಮಿ ಇನ್ನಾ ಉದಯ ಶೆಟ್ಟಿ ನಿಧನ ಪಡುಬಿದ್ರೆ: ಉದ್ಯಮಿ ಇನ್ನಾ ಉದಯ ಶೆಟ್ಟಿ(50) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ…
ಯೋಗೀಶ್ ಗೌಡ ಕೊಲೆ ಪ್ರಕರಣ : ವಿನಯ್ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಬೆಂಗಳೂರು: ಯೋಗೇಶ್ ಗೌಡ…
ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ ಬೆಳಗಾವಿ : ಜಮೀರ್ ಅಹ್ಮದ್ ಅವರು ನಮ್ಮ…
ಮಂಗಳೂರು: 16 ವರ್ಷದ ಬಾಲಕಿ ನಾಪತ್ತೆ; ಪೊಲೀಸರಿಂದ ಲುಕ್ಔಟ್ ನೋಟಿಸ್ ಜಾರಿ ಮಂಗಳೂರು: ಕೊಣಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಜೀರು…
ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ ಪಡುಬಿದ್ರಿ: ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಬ್ರಹ್ಮಕಲಾಶೋತ್ಸವದ ಪ್ರಯುಕ್ತ…
ಯಾದಗಿರಿ: ಬಸ್- ಕಾರು ಮಧ್ಯೆ ಭೀಕರ ಅಪಘಾತ; 6 ಮಂದಿ ಸಜೀವ ದಹನ ಸುರಪುರ : ಬಸ್ ಮತ್ತು ಕಾರಿನ…