ಉಡುಪಿ,: ಉಡುಪಿಯ ಕಾಪುವಿನಲ್ಲಿರುವ ಪ್ರಕೃತಿ ಚಿಕಿತ್ಸಾಲಯಕ್ಕೆ ಮಾಜಿ ಪ್ರಧಾನಿ ಎಚ್ಡಿ .ದೇವೇಗೌಡರು ಆಗಮಿಸಲಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದ ಮೂಲಕ ಉಡುಪಿಗೆ ರಸ್ತೆ ಪ್ರಯಾಣ ಬೆಳೆಸಲಿರುವ ದೇವೇಗೌಡ ಅವರು ಮೂಳೂರಿನ ಖಾಸಗಿ ರೆಸಾರ್ಟ್ ನಲ್ಲಿ ಪಂಚಕರ್ಮ ಚಿಕಿತ್ಸೆ ನಡೆಸಲಿದ್ದಾರೆ. ದೇವೇ ಗೌಡರ ಜೊತೆಗೆ ಪ್ರಕೃತಿ ಚಿಕಿತ್ಸೆ ಪಡೆಯಲು ಪತ್ನಿ ಚನ್ನಮ್ಮನವರು ಕೂಡಾ ಆಗಮಿಸಲಿದ್ದಾರೆ.
ಪ್ರಕೃತಿ ಚಿಕಿತ್ಸೆಯ ಬಳಿಕ ಉಡುಪಿ ಶ್ರೀಕೃಷ್ಣ ಮಠಕ್ಕೆ ದೇವೇಗೌಡ ಹಾಗೂ ಪತ್ನಿ ಚೆನ್ನಮ್ಮ ಭೇಟಿ ನೀಡುವ ಸಾಧ್ಯತೆ ಇದೆ. ಹಾಗೂ ಮೂಕಾಂಬಿಕಾ ದೇವಸ್ಥಾನದಲ್ಲೂ ಚಂಡಿಕಾಯಾಗ ನಡೆಸುವ ಸಾಧ್ಯತೆ ಇದೆ.
ಮೇ. 16ರ ವರೆಗೆ ಚಿಕಿತ್ಸೆ ಪಡೆಯಲಿದ್ದಾರೆ. ಮೇ 18ರಂದು ದೇವೇಗೌಡರ 86ನೇ ಜನ್ಮದಿನ. ಹಾಗಾಗಿ 17ರಂದು ತಿರುಪತಿಗೆ ಪ್ರಯಾಣ ಬೆಳೆಸಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…
ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…
ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…
ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ ಕಾಪು: ಕಾಪು ಕಡಲ ಕಿನಾರೆಯಲ್ಲಿ…
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…