Featured

ಇಂದು ಕಾಪುವಿನಲ್ಲಿರುವ ಪ್ರಕೃತಿ ಚಿಕಿತ್ಸಾಲಯಕ್ಕೆ ಆಗಮಿಸಲಿದ್ದಾರೆ ಮಾಜಿ ಪ್ರಧಾನಿ ಎಚ್​ಡಿ .ದೇವೇಗೌಡ -Vishwanews24

ಉಡುಪಿ,: ಉಡುಪಿಯ ಕಾಪುವಿನಲ್ಲಿರುವ ಪ್ರಕೃತಿ ಚಿಕಿತ್ಸಾಲಯಕ್ಕೆ ಮಾಜಿ ಪ್ರಧಾನಿ ಎಚ್​ಡಿ .ದೇವೇಗೌಡರು  ಆಗಮಿಸಲಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣದ ಮೂಲಕ ಉಡುಪಿಗೆ ರಸ್ತೆ ಪ್ರಯಾಣ ಬೆಳೆಸಲಿರುವ ದೇವೇಗೌಡ ಅವರು ಮೂಳೂರಿನ ಖಾಸಗಿ ರೆಸಾರ್ಟ್ ನಲ್ಲಿ ಪಂಚಕರ್ಮ ಚಿಕಿತ್ಸೆ ನಡೆಸಲಿದ್ದಾರೆ. ದೇವೇ ಗೌಡರ ಜೊತೆಗೆ ಪ್ರಕೃತಿ ಚಿಕಿತ್ಸೆ ಪಡೆಯಲು ಪತ್ನಿ ಚನ್ನಮ್ಮನವರು ಕೂಡಾ ಆಗಮಿಸಲಿದ್ದಾರೆ.

ಪ್ರಕೃತಿ ಚಿಕಿತ್ಸೆಯ ಬಳಿಕ ಉಡುಪಿ ಶ್ರೀಕೃಷ್ಣ ಮಠಕ್ಕೆ ದೇವೇಗೌಡ ಹಾಗೂ ಪತ್ನಿ ಚೆನ್ನಮ್ಮ ಭೇಟಿ ನೀಡುವ ಸಾಧ್ಯತೆ ಇದೆ. ಹಾಗೂ ಮೂಕಾಂಬಿಕಾ ದೇವಸ್ಥಾನದಲ್ಲೂ ಚಂಡಿಕಾಯಾಗ ನಡೆಸುವ ಸಾಧ್ಯತೆ ಇದೆ.

ಮೇ. 16ರ ವರೆಗೆ ಚಿಕಿತ್ಸೆ ಪಡೆಯಲಿದ್ದಾರೆ. ಮೇ 18ರಂದು ದೇವೇಗೌಡರ 86ನೇ ಜನ್ಮದಿನ. ಹಾಗಾಗಿ 17ರಂದು ತಿರುಪತಿಗೆ ಪ್ರಯಾಣ ಬೆಳೆಸಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

12 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

12 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

13 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

13 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

16 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

16 hours ago