ಕಾಪು: ಕಾಪು ನಗರದಲ್ಲಿ ಪ್ರಜ್ವಲ್ ದೇವಿ ಪ್ರಸಾದ್ ಶೆಟ್ಟಿ ಮತ್ತು ಅಖಿಲ್ ಪೂಜಾರಿಯವರ ಮಾಳಕತ್ವದ ಅಕ್ಷರ ಫ್ರೆಂಡ್ಸ್ ಅಂಡ್ ಬ್ಯಾನರ್ಸ್ ಉದ್ಘಾಟನಾ ಕಾರ್ಯಕ್ರಮ ಆದಿತ್ಯವಾರ ನಡೆಯಿತು.
ನಗರದ ಹೃದಯ ಭಾಗದಲ್ಲಿರುವ ಕೀರ್ತಿ ಎನ್ಕ್ಲೇವ್ ಬಿಲ್ಡಿಂಗ್ ನಲ್ಲಿ ಆರಂಭಗೊಂಡ ಸಂಸ್ಥೆಯನ್ನು ಉಜ್ವಲ್ ಡೆವೆಲಪರ್ಸ್ ನಾ ಅಜಯ್ ಪಿ ಶೆಟ್ಟಿ ಉದ್ಘಾಟನೆ ಮಾಡಿದರು.
ಈ ಸಂದರ್ಭದಲ್ಲಿ ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ವಾಸುದೇವ ಶೆಟ್ಟಿ , ಬೆಳಪು ದೇವಿಪ್ರಸಾದ್ ಶೆಟ್ಟಿ, ಗೀತಾಂಜಲಿ ಸುವರ್ಣ, ಹಿರಾ ದೇವಿಪ್ರಸಾದ್ ಶೆಟ್ಟಿ, ದೀಕ್ಷಾ ಶೆಟ್ಟಿ , ಹರೀಶ್ ನಾಯಕ್ ಕಾಪು ಯೋಗೇಶ್ ಶೆಟ್ಟಿ ಬಾಲಾಜಿ, ಚಂದ್ರಶೇಖರ ಪೂಜಾರಿ, ಧೀರಜ್ ಸುವರ್ಣ, ರಾಮ್ ಪ್ರಕಾಶ್ ಶೆಟ್ಟಿ ಆದೇಶ ಶೆಟ್ಟಿ ವರುಣ್ ಚೌಟ ಮುಂತಾದವರು ಉಪಸ್ಥಿತರಿದ್ದರು
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…