ಕಾಪು: ಕಾಪು ನಗರದಲ್ಲಿ ಪ್ರಜ್ವಲ್ ದೇವಿ ಪ್ರಸಾದ್ ಶೆಟ್ಟಿ ಮತ್ತು ಅಖಿಲ್ ಪೂಜಾರಿಯವರ ಮಾಳಕತ್ವದ ಅಕ್ಷರ ಫ್ರೆಂಡ್ಸ್ ಅಂಡ್ ಬ್ಯಾನರ್ಸ್ ಉದ್ಘಾಟನಾ ಕಾರ್ಯಕ್ರಮ ಆದಿತ್ಯವಾರ ನಡೆಯಿತು.
ನಗರದ ಹೃದಯ ಭಾಗದಲ್ಲಿರುವ ಕೀರ್ತಿ ಎನ್ಕ್ಲೇವ್ ಬಿಲ್ಡಿಂಗ್ ನಲ್ಲಿ ಆರಂಭಗೊಂಡ ಸಂಸ್ಥೆಯನ್ನು ಉಜ್ವಲ್ ಡೆವೆಲಪರ್ಸ್ ನಾ ಅಜಯ್ ಪಿ ಶೆಟ್ಟಿ ಉದ್ಘಾಟನೆ ಮಾಡಿದರು.
ಈ ಸಂದರ್ಭದಲ್ಲಿ ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ವಾಸುದೇವ ಶೆಟ್ಟಿ , ಬೆಳಪು ದೇವಿಪ್ರಸಾದ್ ಶೆಟ್ಟಿ, ಗೀತಾಂಜಲಿ ಸುವರ್ಣ, ಹಿರಾ ದೇವಿಪ್ರಸಾದ್ ಶೆಟ್ಟಿ, ದೀಕ್ಷಾ ಶೆಟ್ಟಿ , ಹರೀಶ್ ನಾಯಕ್ ಕಾಪು ಯೋಗೇಶ್ ಶೆಟ್ಟಿ ಬಾಲಾಜಿ, ಚಂದ್ರಶೇಖರ ಪೂಜಾರಿ, ಧೀರಜ್ ಸುವರ್ಣ, ರಾಮ್ ಪ್ರಕಾಶ್ ಶೆಟ್ಟಿ ಆದೇಶ ಶೆಟ್ಟಿ ವರುಣ್ ಚೌಟ ಮುಂತಾದವರು ಉಪಸ್ಥಿತರಿದ್ದರು
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…