Featured

ಕಾಪುವಿನಲ್ಲಿ ಗಾಳಿಮಳೆಯ ರೌದ್ರ ನರ್ತನ ಮರ ಬಿದ್ದು ಮನೆ ಭಾಗಶಃ ನಾಶ

ಕಾಪುವಿನಲ್ಲಿ ಗಾಳಿಮಳೆಯ ರೌದ್ರ ನರ್ತನ ಮರ ಬಿದ್ದು ಮನೆ ಭಾಗಶಃ ನಾಶ.

ಕಾಪು: ಕಳೆದೆರಡು ದಿನಗಳಿಂದ ಧಾರಾಕಾರವಾಗಿ ಸುರಿಯುವ ಮಳೆ ಹಾಗೂ ರಭಸದಿಂದ ಬೀಸುತ್ತಿರುವ ಗಾಳಿಗೆ ಕರಾವಳಿ ಭಾಗ ತತ್ತರ ಗೊಂಡಿದೆ.

ಗುರುವಾರ ಮುಂಜಾನೆ ಸುಮಾರು ನಾಲ್ಕು ಗಂಟೆ ಸುಮಾರಿಗೆ ಬೀಸಿದ ಗಾಳಿಗೆ ಕಾಪು ಲಕ್ಷ್ಮೀ ಜನಾರ್ಧನ‌ ದೇಗುಲದ ಬದಿಯಲ್ಲಿರುವ ಗಣೇಶ್ ಎಂಬವರ ಮನೆಗೆ ಭಾರಿ ಗಾತ್ರದ ತೆಂಗಿನ‌ಮರ ಬಿದ್ದು ಮನೆ ಭಾಗಶಃ ನಾಶವಾಗಿದೆ.

ಮನೆಯೊಳಗೆ ಮಲಗಿದ್ದ ಜನರಿಗೆ ಅಲ್ಪಸ್ವಲ್ಪ ಗಾಯವಾಗಿದ್ದು ಪ್ರಥಮ ಚಿಕಿತ್ಸೆ ಆರೈಕೆ ನಡೆಯುತ್ತಿದೆ.

ಸ್ಥಳಕ್ಕೆ ಕಾಪು ಪುರಸಭೆ ಮುಖ್ಯಾಧಿಕಾರಿ ರಾಯಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸ್ಥಳೀಯ ಯುವಕರಾದ ಪ್ರಶಾಂತ್ ಪೂಜಾರಿ ಮತ್ತು ತಂಡದವರಿಂದ ಮರಗಳ ತೆರವು ಕಾರ್ಯ ಮುಂದುವರಿದಿದೆ.

ಕಾಪು ಪಡು ಗ್ರಾಮದ ಹೊಸ ಮಾರಿಗುಡಿ ದೇವಸ್ತಾನದ ಹತ್ತಿರ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಇರುವ ಸುರೇಶ್ ಪ್ರಭು ರವರ ಮನೆಯ ದಾಸ್ತಾನು ಕೋಣೆ ಗುರುವಾರ ಬೆಳಿಗ್ಗೆ ಸುರಿದ ಮಳೆ ಗಾಳಿಗೆ ತೆ0ಗಿನ ಮರ ಬಿದ್ದು ಸಂಪೂರ್ಣ ನೆಲ ಸಮ ಗೊಂಡಿದೆ.

Vishwa News 24

Recent Posts

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

5 hours ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

5 hours ago

ಬಿಜೆಪಿಯಿಂದ ಅಧಿವೇಶನಕ್ಕೆ ಅಡ್ಡಿ ಹಿಂದೆ ಹಿಡನ್ ಅಜೆಂಡಾ: ಯು.ಟಿ.ಖಾದರ್ ಆರೋಪ – vishwanews24

ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…

6 hours ago

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ – ನಾಲ್ವರು ಮೀನುಗಾರರ ರಕ್ಷಣೆ – vishwanews24

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…

6 hours ago

ಮಂಗಳೂರು: ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ : ಸಚಿವ ಯು.ಟಿ.ಖಾದರ್ – vishwanews24

ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್‌, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…

9 hours ago

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  ಪುತ್ತೂರು: ಹಲವು…

9 hours ago