ಕಾಪುವಿನಲ್ಲಿ ಗಾಳಿಮಳೆಯ ರೌದ್ರ ನರ್ತನ ಮರ ಬಿದ್ದು ಮನೆ ಭಾಗಶಃ ನಾಶ.
ಕಾಪು: ಕಳೆದೆರಡು ದಿನಗಳಿಂದ ಧಾರಾಕಾರವಾಗಿ ಸುರಿಯುವ ಮಳೆ ಹಾಗೂ ರಭಸದಿಂದ ಬೀಸುತ್ತಿರುವ ಗಾಳಿಗೆ ಕರಾವಳಿ ಭಾಗ ತತ್ತರ ಗೊಂಡಿದೆ.
ಗುರುವಾರ ಮುಂಜಾನೆ ಸುಮಾರು ನಾಲ್ಕು ಗಂಟೆ ಸುಮಾರಿಗೆ ಬೀಸಿದ ಗಾಳಿಗೆ ಕಾಪು ಲಕ್ಷ್ಮೀ ಜನಾರ್ಧನ ದೇಗುಲದ ಬದಿಯಲ್ಲಿರುವ ಗಣೇಶ್ ಎಂಬವರ ಮನೆಗೆ ಭಾರಿ ಗಾತ್ರದ ತೆಂಗಿನಮರ ಬಿದ್ದು ಮನೆ ಭಾಗಶಃ ನಾಶವಾಗಿದೆ.
ಮನೆಯೊಳಗೆ ಮಲಗಿದ್ದ ಜನರಿಗೆ ಅಲ್ಪಸ್ವಲ್ಪ ಗಾಯವಾಗಿದ್ದು ಪ್ರಥಮ ಚಿಕಿತ್ಸೆ ಆರೈಕೆ ನಡೆಯುತ್ತಿದೆ.
ಸ್ಥಳಕ್ಕೆ ಕಾಪು ಪುರಸಭೆ ಮುಖ್ಯಾಧಿಕಾರಿ ರಾಯಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸ್ಥಳೀಯ ಯುವಕರಾದ ಪ್ರಶಾಂತ್ ಪೂಜಾರಿ ಮತ್ತು ತಂಡದವರಿಂದ ಮರಗಳ ತೆರವು ಕಾರ್ಯ ಮುಂದುವರಿದಿದೆ.
ಕಾಪು ಪಡು ಗ್ರಾಮದ ಹೊಸ ಮಾರಿಗುಡಿ ದೇವಸ್ತಾನದ ಹತ್ತಿರ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಇರುವ ಸುರೇಶ್ ಪ್ರಭು ರವರ ಮನೆಯ ದಾಸ್ತಾನು ಕೋಣೆ
ಮಧ್ಯಪ್ರಾಚ್ಯ ಬಿಕ್ಕಟ್ಟು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುವ ಸಾಧ್ಯತೆ : ಆರ್ಬಿಐ ಗವರ್ನರ್ ನವದೆಹಲಿ : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಬಿಕ್ಕಟ್ಟು…
ಕೇರಳದ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಆಯ್ಕೆ ನವದೆಹಲಿ: ಹಲವು ದಿನಗಳಿಂದ ನಡೆಯುತ್ತಿದ್ದ ಹೈಡ್ರಾಮಕ್ಕೆ ತೆರೆ ಬಿದ್ದಿದ್ದು ಕೇರಳದ ನೂತನ…
ಹಿಜಾಬ್ಗೆ ಗ್ರೀನ್ ಸಿಗ್ನಲ್ : ಸರ್ಕಾರದ ನಡೆಗೆ ಹಿಂದೂ ಸಂಘಟನೆಗಳ ಭಾರೀ ವಿರೋಧ ; ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ಎಚ್ಚರಿಕೆ…
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…