ಬೆಂಗಳೂರು: ಕಾಪುವಿನ ಇತಿಹಾಸದಲ್ಲಿ ಮೊದಲ ಬಾರಿಗೆ ಸಾಮಾನ್ಯ ಕಾರ್ಯಕರ್ತನಾಗಿರುವ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಬಿಜೆಪಿ ಟಿಕೆಟ್ ನೀಡಿದ್ದು ಅವರನ್ನು ಗೆಲ್ಲಿಸುವ ಜವಾಬ್ದಾರಿ ಕಾರ್ಯಕರ್ತರ ಮೇಲಿದೆ ಮಾತ್ರವಲ್ಲದೆ ಗುರ್ಮೆ ಸುರೇಶ್ ಶೆಟ್ಟಿ ಅಂತಹ ಸಜ್ಜನ ವ್ಯಕ್ತಿಯನ್ನು ಆರಿಸಿ ಕಳಿಸುವುದರಿಂದ ವಿಧಾನಸಭೆಯ ಒಳಗೂ ಬಡವರ ಪರವಾಗಿ ಗಟ್ಟಿ ಧ್ವನಿಯಾಗುವುದರಲ್ಲಿ ಅನುಮಾನವಿಲ್ಲ .
ಜಾತಿ ಧರ್ಮ ಭೇದವಿಲ್ಲದೆ ಸಕ್ರಿಯವಾಗಿ ಸಮಾಜ ಸೇವೆಯನ್ನೇ ಉಸಿರಾಗಿಸಿರುವ ಗುರ್ಮೆ ಸುರೇಶ್ ಶೆಟ್ಟಿ ಅವರು ಗೆದ್ದರೆ ಬಿಜೆಪಿಯ ಸಾಮಾನ್ಯ ಕಾರ್ಯಕರ್ತರು ಗೆದ್ದಂತೆ ಕಾಪುವಿನ ಪ್ರತಿಯೊಬ್ಬ ಕಾರ್ಯಕರ್ತ ಕೂಡ ಶಾಸಕನಂತೆ ಇರಬಹುದು.
ತುಳುನಾಡಿನ ದೈವ ದೇವರು ದೇವಸ್ಥಾನ ಮಠ ಮಂದಿರಗಳ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆಯನ್ನು ಕೊಟ್ಟಿರುವಂತಹ ಶೆಟ್ಟಿಯವರು ಕಾಪುವಿನಲ್ಲಿ ಗೆಲ್ಲಬೇಕು ಆ ಮುಖಾಂತರವಾಗಿ ಇಡೀ ರಾಜ್ಯದಲ್ಲಿ ಕಾಪು ಒಂದು ಇತಿಹಾಸ ನಿರ್ಮಾಣ ಮಾಡಬೇಕು ಎಂದು ಬೆಂಗಳೂರು ಉದ್ಯಮಿ ಸತ್ಯೇಂದ್ರ ಪೈ ಅವರು ಅವರು ತಿಳಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…