Featured

ಕಾಪುವಿನಲ್ಲಿ ಗುರ್ಮೆ ಸುರೇಶ್ ಶೆಟ್ಟಿ ಗೆದ್ದರೆ ಕಾರ್ಯಕರ್ತರು ಗೆದ್ದಂತೆ : ಸತ್ಯೇಂದ್ರ ಪೈ ಬೆಂಗಳೂರು – Vishwanews24

ಕಾಪುವಿನಲ್ಲಿ ಗುರ್ಮೆ ಸುರೇಶ್ ಶೆಟ್ಟಿ ಗೆದ್ದರೆ ಕಾರ್ಯಕರ್ತರು ಗೆದ್ದಂತೆ..

ಕಾಪುವಿನ ಪ್ರತಿಯೊಬ್ಬ ಕಾರ್ಯಕರ್ತ ಕೂಡ ಶಾಸಕನಂತೆ : ಸತ್ಯೇಂದ್ರ ಪೈ ಬೆಂಗಳೂರು

ಬೆಂಗಳೂರು: ಕಾಪುವಿನ ಇತಿಹಾಸದಲ್ಲಿ ಮೊದಲ ಬಾರಿಗೆ ಸಾಮಾನ್ಯ ಕಾರ್ಯಕರ್ತನಾಗಿರುವ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಬಿಜೆಪಿ ಟಿಕೆಟ್ ನೀಡಿದ್ದು ಅವರನ್ನು ಗೆಲ್ಲಿಸುವ ಜವಾಬ್ದಾರಿ ಕಾರ್ಯಕರ್ತರ ಮೇಲಿದೆ ಮಾತ್ರವಲ್ಲದೆ ಗುರ್ಮೆ ಸುರೇಶ್ ಶೆಟ್ಟಿ ಅಂತಹ ಸಜ್ಜನ ವ್ಯಕ್ತಿಯನ್ನು ಆರಿಸಿ ಕಳಿಸುವುದರಿಂದ ವಿಧಾನಸಭೆಯ ಒಳಗೂ ಬಡವರ ಪರವಾಗಿ ಗಟ್ಟಿ ಧ್ವನಿಯಾಗುವುದರಲ್ಲಿ ಅನುಮಾನವಿಲ್ಲ .

ಜಾತಿ ಧರ್ಮ ಭೇದವಿಲ್ಲದೆ ಸಕ್ರಿಯವಾಗಿ ಸಮಾಜ ಸೇವೆಯನ್ನೇ ಉಸಿರಾಗಿಸಿರುವ ಗುರ್ಮೆ ಸುರೇಶ್ ಶೆಟ್ಟಿ ಅವರು ಗೆದ್ದರೆ ಬಿಜೆಪಿಯ ಸಾಮಾನ್ಯ ಕಾರ್ಯಕರ್ತರು ಗೆದ್ದಂತೆ ಕಾಪುವಿನ ಪ್ರತಿಯೊಬ್ಬ ಕಾರ್ಯಕರ್ತ ಕೂಡ ಶಾಸಕನಂತೆ ಇರಬಹುದು.

ತುಳುನಾಡಿನ ದೈವ ದೇವರು ದೇವಸ್ಥಾನ ಮಠ ಮಂದಿರಗಳ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆಯನ್ನು ಕೊಟ್ಟಿರುವಂತಹ ಶೆಟ್ಟಿಯವರು ಕಾಪುವಿನಲ್ಲಿ ಗೆಲ್ಲಬೇಕು ಆ ಮುಖಾಂತರವಾಗಿ ಇಡೀ ರಾಜ್ಯದಲ್ಲಿ ಕಾಪು ಒಂದು ಇತಿಹಾಸ ನಿರ್ಮಾಣ ಮಾಡಬೇಕು ಎಂದು ಬೆಂಗಳೂರು ಉದ್ಯಮಿ ಸತ್ಯೇಂದ್ರ ಪೈ ಅವರು ಅವರು ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

7 minutes ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

56 minutes ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 hour ago

ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! vishwanews24

ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…

1 hour ago

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ – vishwanews24

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ ಕೊಪ್ಪಳ: ಗೂಡ್ಸ್‌ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…

2 hours ago

ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು – vishwanews24

ಮಲ್ಪೆ ಪ್ರಕರಣ: ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಬೆಂಗಳೂರು: ಕಳೆದ ವರ್ಷ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ…

2 hours ago