ಕಾಪು : ಸಾಮಾಜಿಕ, ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿರುವ ಪೆರ್ಣಂಕಿಲ ಶಂಕರ ಪ್ರತಿಷ್ಠಾನದ ವತಿಯಿಂದ ಶ್ರೀಶ ನಾಯಕ್ ನೇತೃತ್ವದಲ್ಲಿ ರವಿವಾರ ಕಾಪು ಬೀಚ್ ನಲ್ಲಿ ಗೂಡುದೀಪ ಸ್ಪರ್ಧೆಯು ಕಾಪುವಿನಲ್ಲಿ ಈ ಬಾರಿಯ ದೀಪಾವಳಿಯ ರಂಗು ಹೆಚ್ಚಿಸಿತು.
ಟ್ರಸ್ಟ್ ಮುಖೇನ ವಿವಿಧ ಧಾರ್ಮಿಕ-ಸಾಂಸ್ಕೃತಿಕ-ಶೈಕ್ಷಣಿಕ-ಆರೋಗ್ಯ ಮತ್ತು ಗೃಹ ನಿರ್ಮಾಣದಂತಹ ಯೋಜನೆಗಳಿಗೆ ಧನ ಸಹಾಯ ಮಾಡುತ್ತಾ ಬಂದಿರುವ ಶ್ರೀಶ ನಾಯಕ್ ಈ ಕಾರ್ಯ ಜನಮೆಚ್ಚುಗೆ ಪಡೆಯುವಲ್ಲಿ ಯಶಸ್ವಿಯಾಗಿದೆ.
ಕಾಪು ಕ್ಷೇತ್ರದಲ್ಲಿ ಸಮಾಜ ಮುಖಿ ವ್ಯಕ್ತಿಯಾಗಿ ಶ್ರೀಶ ನಾಯಕ್ ಹತ್ತು ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದು ಪ್ರತಿ ವರ್ಷವೂ ವಿಧ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವಲ್ಲಿ ತನ್ನದೆ ಆದ ಸೇವೆ ನಡೆಸುತ್ತಿರುವ ಬಗ್ಗೆ ಯುವಕರಿಗೆ ಟ್ರಸ್ಟ್ ಮೇಲಿನ ನಂಬಿಕೆ ಜಾಸ್ತಿ ಮಾಡುತ್ತಿದೆ.
ಈ ಸಲ ನಡೆಸಿರುವ ಗೂಡುದೀಪ ಸ್ಪರ್ಧೆ ಜಿಲ್ಲೆಯಲ್ಲಿ ಗ್ರಾಮೀಣ ಭಾಗದ ಪ್ರತಿಭೆಗಳಿಗೆ ಪುಷ್ಟಿ ನೀಡುವಲ್ಲಿ ಸಹಕರಿಸಿದ್ದು ಮುಂದಿನ ದಿನಗಳಲ್ಲಿ ಲೋಕಾ ಕಲ್ಯಾಣಾರ್ಥವಾಗಿ ಹಿರಿಯಡ್ಕ ವೀರಭದ್ರ ದೇವಸ್ಥಾನದಲ್ಲಿ ಸಹಸ್ರ ದೀಪಾರ್ಚನೆ ಕಾರ್ಯಕ್ರಮ ನಡೆಯಲಿದೆ
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…