ಕಾಪು : ಸಾಮಾಜಿಕ, ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿರುವ ಪೆರ್ಣಂಕಿಲ ಶಂಕರ ಪ್ರತಿಷ್ಠಾನದ ವತಿಯಿಂದ ಶ್ರೀಶ ನಾಯಕ್ ನೇತೃತ್ವದಲ್ಲಿ ರವಿವಾರ ಕಾಪು ಬೀಚ್ ನಲ್ಲಿ ಗೂಡುದೀಪ ಸ್ಪರ್ಧೆಯು ಕಾಪುವಿನಲ್ಲಿ ಈ ಬಾರಿಯ ದೀಪಾವಳಿಯ ರಂಗು ಹೆಚ್ಚಿಸಿತು.
ಟ್ರಸ್ಟ್ ಮುಖೇನ ವಿವಿಧ ಧಾರ್ಮಿಕ-ಸಾಂಸ್ಕೃತಿಕ-ಶೈಕ್ಷಣಿಕ-ಆರೋಗ್ಯ ಮತ್ತು ಗೃಹ ನಿರ್ಮಾಣದಂತಹ ಯೋಜನೆಗಳಿಗೆ ಧನ ಸಹಾಯ ಮಾಡುತ್ತಾ ಬಂದಿರುವ ಶ್ರೀಶ ನಾಯಕ್ ಈ ಕಾರ್ಯ ಜನಮೆಚ್ಚುಗೆ ಪಡೆಯುವಲ್ಲಿ ಯಶಸ್ವಿಯಾಗಿದೆ.
ಕಾಪು ಕ್ಷೇತ್ರದಲ್ಲಿ ಸಮಾಜ ಮುಖಿ ವ್ಯಕ್ತಿಯಾಗಿ ಶ್ರೀಶ ನಾಯಕ್ ಹತ್ತು ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದು ಪ್ರತಿ ವರ್ಷವೂ ವಿಧ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವಲ್ಲಿ ತನ್ನದೆ ಆದ ಸೇವೆ ನಡೆಸುತ್ತಿರುವ ಬಗ್ಗೆ ಯುವಕರಿಗೆ ಟ್ರಸ್ಟ್ ಮೇಲಿನ ನಂಬಿಕೆ ಜಾಸ್ತಿ ಮಾಡುತ್ತಿದೆ.
ಈ ಸಲ ನಡೆಸಿರುವ ಗೂಡುದೀಪ ಸ್ಪರ್ಧೆ ಜಿಲ್ಲೆಯಲ್ಲಿ ಗ್ರಾಮೀಣ ಭಾಗದ ಪ್ರತಿಭೆಗಳಿಗೆ ಪುಷ್ಟಿ ನೀಡುವಲ್ಲಿ ಸಹಕರಿಸಿದ್ದು ಮುಂದಿನ ದಿನಗಳಲ್ಲಿ ಲೋಕಾ ಕಲ್ಯಾಣಾರ್ಥವಾಗಿ ಹಿರಿಯಡ್ಕ ವೀರಭದ್ರ ದೇವಸ್ಥಾನದಲ್ಲಿ ಸಹಸ್ರ ದೀಪಾರ್ಚನೆ ಕಾರ್ಯಕ್ರಮ ನಡೆಯಲಿದೆ
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…