ಉಡುಪಿ: ಉಡುಪಿ ಜಿಲ್ಲೆಯ ಕಾಪು ತಾಲುಕಿನ ಪುರಸಭಾ ವ್ಯಾಪ್ತಿಯಲ್ಲಿರುವ ಜನಾರ್ದನ ಕಾಂಪ್ಲೆಕ್ಸ್ ನಲ್ಲಿ ನಾಳೆಯಿಂದ ನೂತನ ಡ್ರೈವಿಂಗ್ ಸ್ಕೂಲ್ ಆರಂಭವಾಗಲಿದೆ.”ಆಯುಷ್” ಕನ್ಸಲ್ಟನ್ಸಿ ಎಂಬ ಹೆಸರಿನೊಂದಿಗೆ ಆರಂಭವಾಗುವ ಸಂಸ್ಥೆಯಲ್ಲಿ ಡ್ರೈವಿಂಗ್ ಸ್ಕೂಲ್,ಲೈಸೆನ್ಸ್, ರಿನಿವಲ್ ಮತ್ತು ಚಾಲನ ಬ್ಯಾಡ್ಜ್ ಮಾಡಿಕೊಡಲಾಗುತ್ತದೆ.
ಮಾತ್ರವಲ್ಲದೆ ಇನ್ಸೂರೆನ್ಸ್,ಎಫ್.ಸಿ,ಪರ್ಮಿಟ್ ರಿನಿವಲ್ ಸೇರಿದಂತೆ ಎಲ್ಲಾ ಸೇವೆಗಳು ಲಭ್ಯವಿದೆ 9964379589,7406855749 ಸಂಪರ್ಕಿಸ ಬಹುದು ಎಂದು ಪ್ರಕಟನೆ ತಿಳಿಸಿದೆ.
ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ ಬೆಂಗಳೂರು: ಬೀದರ್ನ ಬ್ರಿಮ್ಸ್ ಆಸ್ಪತ್ರೆಯಲ್ಲಿ…
ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಉಡುಪಿ: ಕೇಂದ್ರ ಸರಕಾರದ ಜನವಿರೋಧಿ…
ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ತಾಯಿ-ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್ ಸಿಬ್ಬಂದಿ.. ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸಿ ಗಾಯಗೊಂಡ ತಾಯಿ,…
ಮಂಗಳೂರು- ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ ಉಡುಪಿ: ಮಂಗಳೂರು- ಸೂರತ್ ನಡುವೆ…
ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ ಉಡುಪಿ: ಟಿಕೆಟ್ ಇಲ್ಲದೆ ಹಾಗೂ ಅನಧಿಕೃತವಾಗಿ…
ಯುವಕ ನಾಪತ್ತೆ; ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಂಗಳೂರು: 23 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್…