Featured

ಕಾಪುವಿನಲ್ಲಿ ವಶಕ್ಕೆ ಪಡೆದ ಎಲ್ಲಾ ಗೋವುಗಳು ಗೋಶಾಲೆಗೆ ಸಾಗಿಸುವ ಗೋವುಗಳು: ಜಯಪ್ರಕಾಶ್ ಪ್ರಭು

ಕಾಪುವಿನಲ್ಲಿ ವಶಕ್ಕೆ ಪಡೆದ ಎಲ್ಲಾ ಗೋವುಗಳು ಗೋಶಾಲೆಗೆ ಸಾಗಿಸುವ ಗೋವುಗಳು: ಜಯಪ್ರಕಾಶ್ ಪ್ರಭು

ಕಾಪು: ಇಂದು ಬೆಳ್ಳಗೆ ಕೆಲ ಹೊತ್ತು ಗೊಂದಲಕ್ಕೆ ಎಡೆ ಮಾಡಿಕೊಟ್ಟಿದ್ದ ಸುಮಾರು ಮೂರು ಲಾರಿಗಳಲ್ಲಿ ಸಾಗಿಸುತ್ತಿದ್ದ ಗೋವುಗಳನ್ನು ಕಾಪು ಪೋಲಿಸರು ವಶಕ್ಕೆ ಪಡೆದ ವಿಚಾರಕ್ಕೆ ಕಡೆಗೂ ತೆರೆ ಬಿದ್ದಂತಾಗಿದೆ.

ಈ ಗೋವುಗಳನ್ನ ಕೇರಳದ ವಯನಾಡಿನಿಂದ ಧರ್ಮ ಫೌಂಡೆಶನ್ ಸಂಸ್ಥೆಯ ವತಿಯಿಂದ ಉಡುಪಿ‌ ಜಿಲ್ಲೆಯ ಬಂಟಕಲ್ಲು ಅರಸಿಕಟ್ಟೆಯಲ್ಲಿರುವ ಗೋಶಾಲೆಯಲ್ಲಿ ಸಾಕುವ ಉದ್ದೇಶದಿಂದ ಕೊಂಡಯ್ಯಲಾಗುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ.

ಈ ಬಗ್ಗೆ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಗೋಶಾಲೆಗೆ ಭೇಟಿ ನೀಡಿ‌ ಮತ್ತು ದಾಖಲೆ ಪರೀಶಿಲನೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು ಯಾವುದೇ ಕಸಾಯಿಖಾನೆಗೆ ಸಾಗುವ ಗೋವುಗಳು ಅಲ್ಲ ಎಂಬ ದಿಟವಾಗಿದೆ.

ಈ‌ ಬಗ್ಗೆ ವಿಶ್ವ ಹಿಂದೂ ಪರಿಷತ್ ನ ಪ್ರಖಂಡ ಸಂಚಾಲಕ ಜಯಪ್ರಕಾಶ್ ಪ್ರಭುರ ಹೇಳಿಕೆಯ ಪ್ರಕಾರ ಎಲ್ಲಾ ಗೋವುಗಳು ಸುರಕ್ಷಿತವಾಗಿದೆ ಮತ್ತು ಅಸ್ವಸ್ಥತಗೊಂಡ ಗೋವುಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗಿದೆ ಮತ್ತು ಸದುದ್ದೇಶದಿಂದ ಮತ್ತು ಸಾಕುವ ಉದ್ದೇಶದಿಂದ ಗೋವುಗಳನ್ನು ತರಲಾಗಿತ್ತು ಎಂದರು.

ಧರ್ಮ ಫೌಂಡೇಶನ್ ನ ಅಧ್ಯಕ್ಷರಾಗಿ ಪಂದಳ ರಾಜಕಾರ್ಯನಿರ್ವಹಿಸುತ್ತಿದ್ದು ,ಉಡುಪಿಯ ಜಿಲ್ಲಾ ಅಧ್ಯಕ್ಷರಾಗಿ ಗಿರೀಶ್ ಜಿ ಕಾರ್ಯನಿರ್ವಹಿಸುತ್ತಿದ್ದಾರೆ.

Vishwa News 24

Recent Posts

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

6 hours ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

7 hours ago

ಬಿಜೆಪಿಯಿಂದ ಅಧಿವೇಶನಕ್ಕೆ ಅಡ್ಡಿ ಹಿಂದೆ ಹಿಡನ್ ಅಜೆಂಡಾ: ಯು.ಟಿ.ಖಾದರ್ ಆರೋಪ – vishwanews24

ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…

7 hours ago

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ – ನಾಲ್ವರು ಮೀನುಗಾರರ ರಕ್ಷಣೆ – vishwanews24

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…

8 hours ago

ಮಂಗಳೂರು: ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ : ಸಚಿವ ಯು.ಟಿ.ಖಾದರ್ – vishwanews24

ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್‌, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…

10 hours ago

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  ಪುತ್ತೂರು: ಹಲವು…

11 hours ago