ಕಾಪು: ಕಾಪು ಪೊಲೀಸ್ ವೃತ್ತನೀರಿಕ್ಷಕರಾಗಿ ಸೇವೆ ಸಲ್ಲಿಸಿ ಇದೀಗ ಮಂಗಳೂರು ಸಿಸಿಬಿಗೆ ವರ್ಗಾವಣೆಗೊಂಡಿರುವ ಶ್ರೀ ಮಹೇಶ್ ಪ್ರಸಾದ್ ಅವರಿಗೆ ಗೌರವದ ಬಿಳ್ಕೊಡುಗೆ ಸಮಾರಂಭ ಕಾರ್ಯಕ್ರಮ ಆದಿತ್ಯವಾರ ಕಾಪುವಿನಲ್ಲಿ ನಡೆಯಿತು.
ಈ ಸಂಧರ್ಭದಲ್ಲಿ ವೇದಿಕೆಯಲ್ಲಿ ನೂತನ ಕಾಪು ಪೋಲಿಸ್ ವೃತ್ತ ನಿರೀಕ್ಷಕರಾದ ಪ್ರಕಾಶ್ , ಪಡುಬಿದ್ರಿ ಶಿರ್ವ,ಕಾಪು ಪೋಲಿಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಉಪಸ್ಥಿತರಿದ್ದರು.
ಕಾಪು ಲೀಲಾಧರ ಶೆಟ್ಟಿ, ಸಮಾಜಸೇವಕ ಸೂರಿ ಶೆಟ್ಟಿ,ಪುರಸಭಾ ಸದಸ್ಯ ಉಸ್ಮಾನ್,ಕಾಪು ಲಕ್ಷ್ಮೀ ಜನಾರ್ದನ ದೇವಾಲಯ ಆಡಳಿತ ಮೊಕ್ತೆಸರ ಮೋಹನ್ ಬಂಗೇರ,ಜಿತೇಂದ್ರ ಶೆಟ್ಟಿ ಉದ್ಯಾವರ,ಮೊದಲಾದವರು ಉಪಸ್ಥಿತರಿದ್ದರು.
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…