ಕಾಪುವಿನಲ್ಲಿ ಸುಮಾರು 2 ಗಂಟೆಯಿಂದ ಅನಾಥವಾಗಿ ರಸ್ತೆ ಮಧ್ಯ ನಿಂತ ಅನುಮಾನಸ್ಪದ ಕಾರು: vishwanews24
ಕಾಪು: ಕಾಪು ಪೇಟೆಯ ಮುಖ್ಯರಸ್ತೆಯಲ್ಲಿ ಸುಮಾರು 2 ಗಂಟೆಯಿಂದ ಅನುಮಾನಸ್ಪದವಾದ ಕಾರೊಂದು ಅಡ್ಡಲಾಗಿ ನಿಂತಿದ್ದು ಟ್ರಾಫಿಕ್ ಜಾಮ್ ಉಂಟಾಗಿದ್ದು ಕೂಡಲೇ ಸ್ಥಳಕ್ಕೆ ಆಗಮಿಸಿದ ಸಹ ಉಪನಿರೀಕ್ಷಣಾಧಿಕಾರಿ ಗೋಪಾಲ್ ಶೆಟ್ಟಿಗಾರ ಅವರು ವಾಹನದ ಮಾಲೀಕನನ್ನು ಪತ್ತೆ ಹಚ್ಚಿ ಸ್ಥಳಕ್ಕೆ ಕರೆತಂದು ವಾಹನ ಸಮೇತ ಜಪ್ತಿ ಮಾಡಿ ಠಾಣೆಗೆ ಕರೆದೊಯ್ಯುತ್ತಿದ್ದಾರೆ.
ವಾಹನದ ಚಾಲಕನನ್ನು ರಾಜೇಂದ್ರ ಎಂದು ಗುರುತಿಸಲಾಗಿದ್ದು ಈತನಿಂದಾಗಿ ಎರಡು ಗಂಟೆಗಳ ಕಾಪು ನಗರದಲ್ಲಿ ಸಂಚಾರ ಅಸ್ತವ್ಯಸ್ತ ವಾಗಿತ್ತು ಈತನ ವಿರುದ್ಧ ಸಂಚಾರಿ ನಿಯಮಗಳನ್ನು ಮುರಿದ ಬಗ್ಗೆ ಕೇಸು ದಾಖಲಿಸುವುದಾಗಿ ಸ್ಥಳದಲ್ಲಿ ಜಮಾಯಿಸಿದ್ದ ಸಾರ್ವಜನಿಕರಿಗೆ ಭರವಸೆ ನೀಡಿದ್ದಾರೆ.
ಇಂದು ಕೊಲ್ಲೂರು ಮೂಕಾಂಬಿಕೆ ಸನ್ನಿಧಿಗೆ ತಮಿಳುನಾಡು ಸಿಎಂ ವಿಜಯ್ ; ದೇಗುಲ ಅರ್ಚಕರ ಮಹತ್ವದ ಮಾಹಿತಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ…
ಉಡುಪಿ: ಕೋಕಾ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದಇಬ್ಬರು ಆರೋಪಿಗಳ ಬಂಧನ ಉಡುಪಿ: ಕೋಟ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ…
ಬಂಟ, ಬಿಲ್ಲವ ಸಮುದಾಯಗಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪ : ಮಹಿಳೆ ಬಂಧನ ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಬಂಟ್…
ತಮ್ಮ ಬಗ್ಗೆ ಹರಡುತ್ತಿರುವುದು ಸುಳ್ಳು ಸುದ್ದಿ : ಧರ್ಮಸ್ಥಳ ಪ್ರಕರಣದ ಆರೋಪಕ್ಕೆ ಪ್ರಕಾಶ್ ರಾಜ್ ಸ್ಪಷ್ಟನೆ ಬೆಂಗಳೂರು:ಧರ್ಮಸ್ಥಳದ ಬುರುಡೆ ಪ್ರಕರಣಕ್ಕೆ…
ಭಾರತೀಯ ಶೂಟಿಂಗ್ ದಂತಕಥೆ ಮನುಬಾಕರ್ ಕೋಚ್ ಜಸ್ಪಾಲ್ ರಾಣಾ ನಿಧನ ನವದೆಹಲಿ: ಭಾರತೀಯ ಶೂಟಿಂಗ್ ದಂತಕಥೆ ಮತ್ತು ಪ್ರಸಿದ್ಧ ತರಬೇತುದಾರ…
ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ ಶಿವಮೊಗ್ಗ: ಜಿಲ್ಲೆಯಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ-169ಎ ಆಗುಂಬೆ ಘಾಟ್ನಲ್ಲಿ ಭಾರಿ ವಾಹನಗಳ…