Featured

ಕಾಪುವಿನಲ್ಲಿ ಸೊರಕೆ ಗೆದ್ದರೆ ಮಾನವೀಯತೆ – ಜಾತ್ಯತೀತತೆ ಗೆದ್ದಂತೆ : ಸುಧೀರ್ ಕುಮಾರ್ – Vishwanews24

ಕಾಪುವಿನಲ್ಲಿ ಸೊರಕೆ ಗೆದ್ದರೆ ಮಾನವೀಯತೆ – ಜಾತ್ಯತೀತತೆ ಗೆದ್ದಂತೆ : ಸುಧೀರ್ ಕುಮಾರ್

ಉಡುಪಿ : ಕಾಪು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜನಪರ ಕಾಲಜಿ ಇರುವ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರು ಈ ಬಾರಿಯ ಚುನಾವಣೆಯಲ್ಲಿ ಗೆದ್ದರೆ ಸಾಮಾನ್ಯ ಜನರು ಗೆದ್ದಂತೆ ಮಾನವೀಯತೆ ಜಾತ್ಯತೀತತೆ ಗೆದ್ದಂತೆ ಎಂದು ಸುಧೀರ್ ಕುಮಾರ್ ಹೇಳಿದರು.

ವಿನಯಕುಮಾರ್ ಸೊರಕೆ ಅವರು ಹೇಳಿದ್ದನ್ನು ಮಾಡಿದ್ದಾರೆ ಮಾಡಿದ್ದನ್ನೇ ಈಗ ಹೇಳುತ್ತಿದ್ದಾರೆ ಹೊರತು ಬಿಜೆಪಿಯವರ ರೀತಿ ಸುಳ್ಳು ಹೇಳುತ್ತಿಲ್ಲ ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿನಯ್ ಕುಮಾರ್ ಸೊರಕೆಯ ಅವಧಿಯಲ್ಲಿ ಆಗಿರುವಷ್ಟು ಅಭಿವೃದ್ಧಿ ಬಿಜೆಪಿ ಅವಧಿಯಲ್ಲಿ ಎಂದು ಆಗಿಲ್ಲ ಎಂಬುದು ಜನರಿಗೆ ಸ್ಪಷ್ಟವಾಗಿ ಗೊತ್ತಿದೆ ಕಳೆದ ಕೋವಿಡ್ ಸಮಯದಲ್ಲೂ ಕೂಡ ವಿನಯ್ ಕುಮಾರ್ ಸೊರಕೆ ಅವರು ಪ್ರತಿ ಮನೆಮನೆಗೆ ಬೇಕಾಗುವ ದಿನಸಿ ಸಾಮಗ್ರಿಗಳನ್ನು ಮುಟ್ಟಿಸುವ ಪ್ರಯತ್ನವನ್ನು ಮಾಡಿದ್ದಾರೆ ಆದರೆ ಬಿಜೆಪಿಯವರು ಮಾತ್ರ ಕೋವಿಡ್ ಸಮಯದಲ್ಲಿ ಬಂದಿದ್ದ ಎಲ್ಲಾ ಆಹಾರದ ಕಿಟ್ ಮಾರಾಟ ಮಾಡಿದ್ದೆ ಹೊರತು ಜನರಿಗೆ ಉಪಕಾರ ಮಾಡಿಲ್ಲ ಬ್ರಷ್ಟಾಚಾರ ಹಗರಣ ಲಂಚ ಎಲ್ಲ ವಿಚಾರವೂ ಕೂಡ ಬಿಜೆಪಿಯ ಕನಸಿನ ಕೂಸು ಹೊರತು ಅಭಿವೃದ್ಧಿ ಎಂದಿಗೂ ಅಲ್ಲ.

ಕಾಪುವಿನಲ್ಲಿ ವಿನಯ್ ಕುಮಾರ್ ಸೊರಕೆ ಅವರು ಗೆಲ್ಲಬೇಕು ಗೆಲ್ಲಬೇಕಾದರೆ ಈ ಬಾರಿ ಮತದಾರರೆಲ್ಲರೂ ಸೊರಕೆ ಅಪಾರ ನಿಲ್ಲಬೇಕು ಎಂದು ಸುದೀರ್ ಕುಮಾರ್ ಅವರು ಹೇಳಿದರು

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

9 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

9 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago