ಉಡುಪಿ : ಕಾಪು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜನಪರ ಕಾಲಜಿ ಇರುವ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರು ಈ ಬಾರಿಯ ಚುನಾವಣೆಯಲ್ಲಿ ಗೆದ್ದರೆ ಸಾಮಾನ್ಯ ಜನರು ಗೆದ್ದಂತೆ ಮಾನವೀಯತೆ ಜಾತ್ಯತೀತತೆ ಗೆದ್ದಂತೆ ಎಂದು ಸುಧೀರ್ ಕುಮಾರ್ ಹೇಳಿದರು.
ವಿನಯಕುಮಾರ್ ಸೊರಕೆ ಅವರು ಹೇಳಿದ್ದನ್ನು ಮಾಡಿದ್ದಾರೆ ಮಾಡಿದ್ದನ್ನೇ ಈಗ ಹೇಳುತ್ತಿದ್ದಾರೆ ಹೊರತು ಬಿಜೆಪಿಯವರ ರೀತಿ ಸುಳ್ಳು ಹೇಳುತ್ತಿಲ್ಲ ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿನಯ್ ಕುಮಾರ್ ಸೊರಕೆಯ ಅವಧಿಯಲ್ಲಿ ಆಗಿರುವಷ್ಟು ಅಭಿವೃದ್ಧಿ ಬಿಜೆಪಿ ಅವಧಿಯಲ್ಲಿ ಎಂದು ಆಗಿಲ್ಲ ಎಂಬುದು ಜನರಿಗೆ ಸ್ಪಷ್ಟವಾಗಿ ಗೊತ್ತಿದೆ ಕಳೆದ ಕೋವಿಡ್ ಸಮಯದಲ್ಲೂ ಕೂಡ ವಿನಯ್ ಕುಮಾರ್ ಸೊರಕೆ ಅವರು ಪ್ರತಿ ಮನೆಮನೆಗೆ ಬೇಕಾಗುವ ದಿನಸಿ ಸಾಮಗ್ರಿಗಳನ್ನು ಮುಟ್ಟಿಸುವ ಪ್ರಯತ್ನವನ್ನು ಮಾಡಿದ್ದಾರೆ ಆದರೆ ಬಿಜೆಪಿಯವರು ಮಾತ್ರ ಕೋವಿಡ್ ಸಮಯದಲ್ಲಿ ಬಂದಿದ್ದ ಎಲ್ಲಾ ಆಹಾರದ ಕಿಟ್ ಮಾರಾಟ ಮಾಡಿದ್ದೆ ಹೊರತು ಜನರಿಗೆ ಉಪಕಾರ ಮಾಡಿಲ್ಲ ಬ್ರಷ್ಟಾಚಾರ ಹಗರಣ ಲಂಚ ಎಲ್ಲ ವಿಚಾರವೂ ಕೂಡ ಬಿಜೆಪಿಯ ಕನಸಿನ ಕೂಸು ಹೊರತು ಅಭಿವೃದ್ಧಿ ಎಂದಿಗೂ ಅಲ್ಲ.
ಕಾಪುವಿನಲ್ಲಿ ವಿನಯ್ ಕುಮಾರ್ ಸೊರಕೆ ಅವರು ಗೆಲ್ಲಬೇಕು ಗೆಲ್ಲಬೇಕಾದರೆ ಈ ಬಾರಿ ಮತದಾರರೆಲ್ಲರೂ ಸೊರಕೆ ಅಪಾರ ನಿಲ್ಲಬೇಕು ಎಂದು ಸುದೀರ್ ಕುಮಾರ್ ಅವರು ಹೇಳಿದರು
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…