Featured

ಕಾಪುವಿನಲ್ಲಿ ಸೊರಕೆ ಗೆದ್ದರೆ ಮಾನವೀಯತೆ – ಜಾತ್ಯತೀತತೆ ಗೆದ್ದಂತೆ : ಸುಧೀರ್ ಕುಮಾರ್ – Vishwanews24

ಕಾಪುವಿನಲ್ಲಿ ಸೊರಕೆ ಗೆದ್ದರೆ ಮಾನವೀಯತೆ – ಜಾತ್ಯತೀತತೆ ಗೆದ್ದಂತೆ : ಸುಧೀರ್ ಕುಮಾರ್

ಉಡುಪಿ : ಕಾಪು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜನಪರ ಕಾಲಜಿ ಇರುವ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರು ಈ ಬಾರಿಯ ಚುನಾವಣೆಯಲ್ಲಿ ಗೆದ್ದರೆ ಸಾಮಾನ್ಯ ಜನರು ಗೆದ್ದಂತೆ ಮಾನವೀಯತೆ ಜಾತ್ಯತೀತತೆ ಗೆದ್ದಂತೆ ಎಂದು ಸುಧೀರ್ ಕುಮಾರ್ ಹೇಳಿದರು.

ವಿನಯಕುಮಾರ್ ಸೊರಕೆ ಅವರು ಹೇಳಿದ್ದನ್ನು ಮಾಡಿದ್ದಾರೆ ಮಾಡಿದ್ದನ್ನೇ ಈಗ ಹೇಳುತ್ತಿದ್ದಾರೆ ಹೊರತು ಬಿಜೆಪಿಯವರ ರೀತಿ ಸುಳ್ಳು ಹೇಳುತ್ತಿಲ್ಲ ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿನಯ್ ಕುಮಾರ್ ಸೊರಕೆಯ ಅವಧಿಯಲ್ಲಿ ಆಗಿರುವಷ್ಟು ಅಭಿವೃದ್ಧಿ ಬಿಜೆಪಿ ಅವಧಿಯಲ್ಲಿ ಎಂದು ಆಗಿಲ್ಲ ಎಂಬುದು ಜನರಿಗೆ ಸ್ಪಷ್ಟವಾಗಿ ಗೊತ್ತಿದೆ ಕಳೆದ ಕೋವಿಡ್ ಸಮಯದಲ್ಲೂ ಕೂಡ ವಿನಯ್ ಕುಮಾರ್ ಸೊರಕೆ ಅವರು ಪ್ರತಿ ಮನೆಮನೆಗೆ ಬೇಕಾಗುವ ದಿನಸಿ ಸಾಮಗ್ರಿಗಳನ್ನು ಮುಟ್ಟಿಸುವ ಪ್ರಯತ್ನವನ್ನು ಮಾಡಿದ್ದಾರೆ ಆದರೆ ಬಿಜೆಪಿಯವರು ಮಾತ್ರ ಕೋವಿಡ್ ಸಮಯದಲ್ಲಿ ಬಂದಿದ್ದ ಎಲ್ಲಾ ಆಹಾರದ ಕಿಟ್ ಮಾರಾಟ ಮಾಡಿದ್ದೆ ಹೊರತು ಜನರಿಗೆ ಉಪಕಾರ ಮಾಡಿಲ್ಲ ಬ್ರಷ್ಟಾಚಾರ ಹಗರಣ ಲಂಚ ಎಲ್ಲ ವಿಚಾರವೂ ಕೂಡ ಬಿಜೆಪಿಯ ಕನಸಿನ ಕೂಸು ಹೊರತು ಅಭಿವೃದ್ಧಿ ಎಂದಿಗೂ ಅಲ್ಲ.

ಕಾಪುವಿನಲ್ಲಿ ವಿನಯ್ ಕುಮಾರ್ ಸೊರಕೆ ಅವರು ಗೆಲ್ಲಬೇಕು ಗೆಲ್ಲಬೇಕಾದರೆ ಈ ಬಾರಿ ಮತದಾರರೆಲ್ಲರೂ ಸೊರಕೆ ಅಪಾರ ನಿಲ್ಲಬೇಕು ಎಂದು ಸುದೀರ್ ಕುಮಾರ್ ಅವರು ಹೇಳಿದರು

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

10 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

10 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

10 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

11 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

11 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

11 hours ago