Featured

ಕಾಪುವಿನ‌ಲ್ಲಿ ಹೊಸ ತಂತ್ರಜ್ಞಾನದೊಂದಿಗೆ “ವಿಷ್ಣು ಮೊಬೈಲ್ಸ್ & ಸರ್ವಿಸ್ ಸೆಂಟರ್” ಡಿಸೆಂಬರ್ 30 ರಂದು ಶುಭಾರಂಭ -vishwanews24

ಕಾಪುವಿನ‌ಲ್ಲಿ ಹೊಸ ತಂತ್ರಜ್ಞಾನದೊಂದಿಗೆ “ವಿಷ್ಣು ಮೊಬೈಲ್ಸ್ & ಸರ್ವಿಸ್ ಸೆಂಟರ್” ಡಿಸೆಂಬರ್ 30 ರಂದು ಶುಭಾರಂಭ –vishwanews24

ಕಾಪು: ಕಾಪು ಜನಾರ್ಧನ ಕಾಂಪ್ಲೆಕ್ಸ್ ನಲ್ಲಿ ಕಳೆದ ಹಲವಾರು ವರ್ಷಗಳಿಂದ ಮೊಬೈಲ್ ಸರ್ವೀಸ್ ಹಾಗೂ ಸೇಲ್ಸ್ ಮುಖಾಂತರ ಗ್ರಾಹಕರಿಗೆ ಸೇವೆ ನೀಡುತ್ತಿರುವ “ಶ್ರೀ ವಿಷ್ಣು ಮೊಬೈಲ್ಸ್” ಇದೀಗ ಗ್ರಾಹಕರಿಗೆ ನೂತನ‌ ತಂತ್ರಜ್ಞಾನದೊಂದಿಗೆ ಶುಭಾರಂಭಗೊಳ್ಳಲಿದೆ.

ಕಾಪುವಿನಲ್ಲಿ ಪ್ರಥಮ ಎಂಬಂತೆ OCA ಲ್ಯಾಮಿನೇಶನ್ ಮಿಷಿನ್ ( ಸ್ಥಳದಲ್ಲೆ ಮೊಬೈಲ್ ಪೋನುಗಳ ಟಚ್ ಸ್ಕ್ರೀನ್ ಬದಲಾಯಿಸುವ ಯಂತ್ರ) ಅಳವಡಿಸಿ ಗ್ರಾಹಕರ ಕ್ಷಿಪ್ರವಾಗಿ ಸೇವೆ ನೀಡಲು ಮುಂದಾಗಿದ್ದಾರೆ.
ಅದರ ಜತೆಗೆ ಎಲ್ಲಾ ಮೊಬೈಲ್ ಪೋನುಗಳ ಮತ್ತು ಲ್ಯಾಪ್‌ಟಾಪ್ ಕಂಪ್ಯೂಟರ್ ನ ಸಾಫ್ಟ್‌ವೇರ್ ಅಪ್ಡೇಟ್‌ ಹಾಗೂ ಸರ್ವೀಸ್ ಮಾಡಿಕೊಡಲಿದೆ.
ಹೊಸ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ಗ್ರಾಹಕರ ಸಮಯ ಹಾಗೂ ಅತ್ಯಂತ ಉತ್ತಮ ಗುಣಮಟ್ಟದ ಸೇವೆ ನೀಡುವ ಉದ್ದೇಶದಿಂದ ಈ ಸಂಸ್ಥೆ ಇದೇ ಬರುವ ತಾರೀಖು ಡಿಸೆಂಬರ್ 30 ಬುಧವಾರದಂದು ಶುಭಾರಂಭಗೊಳ್ಳಲಿದೆ ಎಂದು ಸಂಸ್ಥೆಯ ಮಾಲಕರಾದ “ವಿಜಯ್ ಉಂಡಾರು” ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಪು ಕೊಂಬಗುಡ್ಡೆ-ವಿದ್ಯುತ್ ಶಾಕ್ ಸರ್ಕ್ಯೂಟ್- ಗದ್ದೆಗೆ ಬೆಂಕಿ- ಬೆಂಕಿನಂದಿಸಿದ ಅಗ್ನಿಶಾಮಕದಳದ ಸಿಬ್ಬಂದಿ.-vishwanews24

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago