ಕಾಪು: ಕಾಪು ಜನಾರ್ಧನ ಕಾಂಪ್ಲೆಕ್ಸ್ ನಲ್ಲಿ ಕಳೆದ ಹಲವಾರು ವರ್ಷಗಳಿಂದ ಮೊಬೈಲ್ ಸರ್ವೀಸ್ ಹಾಗೂ ಸೇಲ್ಸ್ ಮುಖಾಂತರ ಗ್ರಾಹಕರಿಗೆ ಸೇವೆ ನೀಡುತ್ತಿರುವ “ಶ್ರೀ ವಿಷ್ಣು ಮೊಬೈಲ್ಸ್” ಇದೀಗ ಗ್ರಾಹಕರಿಗೆ ನೂತನ ತಂತ್ರಜ್ಞಾನದೊಂದಿಗೆ ಶುಭಾರಂಭಗೊಳ್ಳಲಿದೆ.
ಕಾಪುವಿನಲ್ಲಿ ಪ್ರಥಮ ಎಂಬಂತೆ OCA ಲ್ಯಾಮಿನೇಶನ್ ಮಿಷಿನ್ ( ಸ್ಥಳದಲ್ಲೆ ಮೊಬೈಲ್ ಪೋನುಗಳ ಟಚ್ ಸ್ಕ್ರೀನ್ ಬದಲಾಯಿಸುವ ಯಂತ್ರ) ಅಳವಡಿಸಿ ಗ್ರಾಹಕರ ಕ್ಷಿಪ್ರವಾಗಿ ಸೇವೆ ನೀಡಲು ಮುಂದಾಗಿದ್ದಾರೆ.
ಅದರ ಜತೆಗೆ ಎಲ್ಲಾ ಮೊಬೈಲ್ ಪೋನುಗಳ ಮತ್ತು ಲ್ಯಾಪ್ಟಾಪ್ ಕಂಪ್ಯೂಟರ್ ನ ಸಾಫ್ಟ್ವೇರ್ ಅಪ್ಡೇಟ್ ಹಾಗೂ ಸರ್ವೀಸ್ ಮಾಡಿಕೊಡಲಿದೆ.
ಹೊಸ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ಗ್ರಾಹಕರ ಸಮಯ ಹಾಗೂ ಅತ್ಯಂತ ಉತ್ತಮ ಗುಣಮಟ್ಟದ ಸೇವೆ ನೀಡುವ ಉದ್ದೇಶದಿಂದ ಈ ಸಂಸ್ಥೆ ಇದೇ ಬರುವ ತಾರೀಖು ಡಿಸೆಂಬರ್ 30 ಬುಧವಾರದಂದು ಶುಭಾರಂಭಗೊಳ್ಳಲಿದೆ ಎಂದು ಸಂಸ್ಥೆಯ ಮಾಲಕರಾದ “ವಿಜಯ್ ಉಂಡಾರು” ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಮಿಳು ಚಿತ್ರರಂಗದ ಖ್ಯಾತ ಸಿನಿಮಾಟೋಗ್ರಾಫರ್, ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸಳಿಯನ್ ನಿಧನ ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ಸಿನಿಮಾಟೋಗ್ರಾಫರ್,…
ಶಿರ್ವ ವಿದ್ಯಾವರ್ಧಕ ಸಮೂಹ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿಯಾಗಿ ಮಟ್ಟಾರ್ ರತ್ನಾಕರ್ ಹೆಗ್ಡೆ ಆಯ್ಕೆ ಉಡುಪಿ: ಕಾಪು ತಾಲೂಕಿನ ಶಿರ್ವದಲ್ಲಿರುವ…
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದ ಕೇರಳಂ ಮುಖ್ಯಮಂತ್ರಿ ವಿ. ಡಿ. ಸತೀಶನ್ ಕೊಲ್ಲೂರು: ಕೇರಳಂ…
ಸೌದಿಯಲ್ಲಿ ಹೃದಯಾಘಾತ: ಪಡುಬಿದ್ರಿ ಮೂಲದ ಉದ್ಯಮಿ ನಿಧನ ಪಡುಬಿದ್ರಿ: ಪಡುಬಿದ್ರಿಯ ದೀನ್ಸ್ಟ್ರೀಟ್ ನಿವಾಸಿ, ದಿ. ಇದಿನಬ್ಬ ಅವರ ಪುತ್ರ ರಿಯಾಝ್…
ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ ಮಡಿಕೇರಿ: ಗುಂಡು ಹಾರಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಸಮೀಪದ ಕುಂಬಳದಾಳು ಬಳಿ…
ಉಡುಪಿ : ಬಿಎಲ್ಒಗಳು ಪ್ರತಿ ಮನೆಗೆ ಭೇಟಿ ನೀಡಿ ಅರ್ಜಿಗಳನ್ನು ವಿತರಿಸಲು ಮತ್ತು ಸಂಗ್ರಹಿಸಲು ಸೂಚಿಸಲಾಗಿದೆ : ಡಿಸಿ ಸ್ವರೂಪ…