ಕಾಪು: ನಗರದ ಪ್ರಖ್ಯಾತ ಗುತ್ತಿಗೆದಾರನ ಮನೆಗೆ , ಕಛೇರಿಗೆ ,ಆದಾಯ ತೆರಿಗೆ ಅಧಿಕಾರಿಗಳು ಶುಕ್ರವಾರ ಇಂದು ಬೆಳಿಗ್ಗೆ ದಾಳಿ ನಡೆಸಿದ್ದಾರೆ.ದೇವಿಪ್ರಸಾದ್ ಕನ್ ಸ್ಟ್ರಕ್ಷನ್ ನ ಗುತ್ತಿಗೆದಾರರ ಮನೆ ಮತ್ತು ಕಛೇರಿಗೆ ಎರಡು ಕಾರಿನಲ್ಲಿ ಆಗಮಿಸಿದ ಅಧಿಕಾರಿಗಳ ತಂಡ ಬೆಳಿಗ್ಗೆ 8.30ರ ಸುಮಾರಿಗೆ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಬಗ್ಗೆ ಗುತ್ತಿಗೆದಾರ ವಿಶ್ವನ್ಯೂಸ್24 ಜೊತೆ ಮಾತನಾಡಿ” ನಾನು ಖಾಸಾಗಿ ಕಾರ್ಯಕ್ರಮದ ಹಿನ್ನಲೆಯಲ್ಲಿ ಮುಂಬಯಿಗೆ ಇಂದು ಬೆಳಿಗ್ಗೆ ತೆರಳಿದ್ದೆನೆ, ಐಟಿ ಅಧಿಕಾರಿಗಳ ಧಾಳಿ ನಡೆಸಿದ ಬಗ್ಗೆ ತದನಂತರ ತಿಳಿಯಿತು, ನಾನೇನೂ ಲೋಪ ಮಾಡಿಲ್ಲ ಪ್ರತಿವರ್ಷ ತೆರಿಗೆಯನ್ನ ಪಾವತಿ ಮಾಡುತ್ತಿದ್ದೆನೆ , ಚುನಾವಣೆ ಸಮಯದಲ್ಲಿ ಐಟಿ ದಾಳಿಯಾಗಿರುವ ಹಿಂದೆ ರಾಜಕೀಯ ಇರಲು ಸಾಧ್ಯವಿಲ್ಲ ಮತ್ತು ಅಧಿಕಾರಿಗಳ ಕರ್ತವ್ಯವನ್ನು ಅವರು ನಿರ್ವಹಿಸುತ್ತಿದ್ದಾರೆ ಅವರಿಗೆ ನಮ್ಮ ಕಛೇರಿ ಸಿಬ್ಬಂದಿಗಳು ಸಹಕರಿಸುತ್ತಾರೆ ಎಂದರು.
ಗುತ್ತಿಗೆದಾರ , ದೇವಿಪ್ರಸಾದ್ ಕನ್ ಸ್ಟ್ರಕ್ಷನ್ ಪ್ರೈವೇಟ್ ಲಿಮಿಟೆಡ್, ಕಾಪು. ಬೆಂಗಳೂರು
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…