ಕಾಪು: ಬಿಜೆಪಿ ಮತ್ತು ಜೆಡಿಎಸ್ ನ ಉಚ್ಚಿಲ ಭಾಗದ 50 ಕ್ಕೂ ಹೆಚ್ಚು ಜಿಲ್ಲಾ ಮತ್ತು ರಾಜ್ಯ ಮುಖಂಡರು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ ಕಾಪು ರಾಜೀವ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ವಿನಯ್ ಕುಮಾರ್ ಸೊರಕೆ ಕಾಂಗ್ರೆಸ್ ಸೇರ್ಪಡೆ ಗೊಂಡ ಬಿಜೆಪಿ ಮತ್ತು ಜೆಡಿಎಸ್ ಮುಖಂಡರನ್ನು ಪಕ್ಷದ ಧ್ವಜ ನೀಡಿ ಸ್ವಾಗತಿಸಿದರು.
ಬಿಜೆಪಿ ಮುಖಂಡರಾದ ದುಮಣಿ ಭಟ್, ನಾರಾಯಣ ಬೆಳ್ಚಡ, ಹಾಗೂ ಜೆಡಿಎಸ್ ಮುಖಂಡರಾದ ಅಬ್ದುಲ್ ಅತೀಫ್ ದಾವೂದ್ ನೇತ್ರತ್ವದಲ್ಲಿ ಶಾಬಾನ್ ಉಚ್ಛಿಲ, ಗುರುಪ್ರಸಾದ್ ಭಟ್ ಉಚ್ಛಿಲ, ಅಬ್ದುಲ್ ಹಮೀದ್ ಸಹಿತ ಅನೇಕ ಮುಖಂಡರು ಕಾಂಗ್ರೆಸ್ ಸೇರ್ಪಡೆಗೊಂಡರು
ಬಿಜೆಪಿ ಮತ್ತು ಜೆಡಿಎಸ್ ನಿಂದ ಕಾಂಗ್ರೆಸ್ ಗೆ ಸೇರ್ಪಡೆ ಗೊಂಡ ಮುಖಂಡರನ್ನು ಉದ್ದೇಶಿಸಿ ಮಾತನಾಡಿದ ಶಾಸಕ ವಿನಯ್ ಕುಮಾರ್ ಸೊರಕೆ ಜಾತ್ಯಾತೀತ ನಿಲುವು ಹೊಂದಿದ ಕಾಂಗ್ರೆಸ್ ಪಕ್ಷದಲ್ಲಿ ಮುಂದಿನ ದಿನದಲ್ಲಿ ಎಲ್ಲರಿಗೂ ಸೂಕ್ತ ಸ್ಥಾನಮಾನ ವನ್ನು ನೀಡುವ ಭರವಸೆ ನೀಡಿದರು.
ಕೆಪಿಸಿಸಿ ಕಾರ್ಯದರ್ಶಿ ಬೆಳಪು ದೇವಿ ಪ್ರಸಾದ್ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ, ಪ್ರಚಾರ ಸಮಿತಿ ಅಧ್ಯಕ್ಷ ದಿನೇಶ್ ಕೋಟ್ಯಾನ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ಅಮೀನ್, ಕಾಂಗ್ರೆಸ್ ಮುಖಂಡರಾದ ಇಮ್ರಾನ್, ಲೋಕೇಶ್ ಅಂಚನ್, ರಫೀಕ್, ಸಿರಾಜ್ ಮೊದಲಾದವರು ಉಪಸ್ಥಿತರಿದ್ದರು.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…