Featured

ಕಾಪುವಿನ ಮತದಾರರಿಗೆ ಎಂದಿಗೂ ಅನ್ಯಾಯ ಮಾಡದ ರಾಜಕಾರಣಿ ವಿನಯ್ ಕುಮಾರ್ ಸೊರಕೆ : vishwanews24

ಕಾಪುವಿನ ಮತದಾರರಿಗೆ ಎಂದಿಗೂ ಅನ್ಯಾಯ ಮಾಡದ ರಾಜಕಾರಣಿ ವಿನಯ್ ಕುಮಾರ್ ಸೊರಕೆ

ಕಾಪು: ಕರಾವಳಿಯಲ್ಲಿ ವಿದ್ಯಾರ್ಥಿ ಜೀವನದಲ್ಲಿ ಭೂ ನ್ಯಾಯ ಮಂಡಳಿಯ ಸದಸ್ಯರಾಗಿ ಜನರಿಗೆ ಭೂಮಿಯ ಹಕ್ಕನ್ನು ಒದಗಿಸಿಕೊಟ್ಟ ಏಕೈಕ ರಾಜಕಾರಣಿ ಇದ್ದರೆ ಅದು ವಿನಯಕುಮಾರ್ ಸೊರಕೆ , ಮಾತ್ರವಲ್ಲದೆ ಕಾಪುವಿನ ಶಾಸಕರಾದ ನಂತರ ಒಂದು ಕ್ಷಣವು ಬಿಡುವು ಕೊಡದೆ ಕಾಪುವಿನ ಸರ್ವಾಂಗಿನ ಅಭಿವೃದ್ಧಿಗಾಗಿ ಶ್ರಮ ಪಟ್ಟ ಏಕೈಕ ರಾಜಕಾರಣಿ ಇದ್ದರೆ ಅದು ವಿನಯ್ ಕುಮಾರ್ ಸೊರಕೆ ಎಂಬುದು ಜನಸಾಮಾನ್ಯರಿಗೆ ಗೊತ್ತಿದೆ .

ಕಳೆದ ಬಾರಿಯ ಚುನಾವಣೆಯಲ್ಲಿ ಧರ್ಮ ಜಾತಿ ಅಪಪ್ರಚಾರದ ಮೂಲಕ ಸೋಲಿಸಲಾಗಿತ್ತು ಆದರೆ ಈ ಬಾರಿ ಆ ಗಿಮಿಕ್ ಯಾವುದು ನಡೆಯುವುದಿಲ್ಲ ಬಿಜೆಪಿಯವರ ನಕಲಿ ಹಿಂದುತ್ವವಾದಿ ಧೋರಣೆ ನೈಜ ಹಿಂದುಗಳಿಗೆ ಅರ್ಥವಾಗಿದೆ.

ಪ್ರತಿ ದಿನವೂ ದೇವಸ್ಥಾನ ಮಂದಿರ ಚರ್ಚ್ ಮಸೀದಿಗಳ ಭೇಟಿ ನೀಡುವ ವಿನಯ್ ಕುಮಾರ್ ಸೊರಕೆ ಸಮಸ್ತರ ಪರವಾಗಿ ಕೆಲಸ ಮಾಡಿಕೊಂಡು ಬಂದವರು ಅಂತಹ ವ್ಯಕ್ತಿತ್ವ ಉಳ್ಳ ವ್ಯಕ್ತಿ ಸೋತರೆ ಕಾಪುವಿನ ಜನತೆ ಮಾಡುವ ಮೋಸ ಅಲ್ಲವೇ ಹಾಗಾಗಿ ಎಲ್ಲಾ ಮತದಾರ ಬಾಂಧವರು ವಿನಯ್ ಕುಮಾರ್ ಸೊರಕೆ ಅವರನ್ನೇ ಬೆಂಬಲಿಸಬೇಕು ಎಂದು ವಿಧಾನ ಪರಿಷತ್ತ್ ಸದಸ್ಯ ಐವನ್ ಡಿಸೋಜ ಹೇಳಿದ್ದಾರೆ.

ಒಂದು ಪೈಸೆಯ ಹೋರಾಟ ನಡೆಸದೆ ಕಾಪುವಿನ ತಾಲೂಕು ಕಚೇರಿ ನಿರ್ಮಾಣ ಮಾಡಿದ್ದು ಪುರಸಭೆ ನಿರ್ಮಾಣ ಮಾಡಿದ್ದು ವಿನಯ್ ಕುಮಾರ್ ಸೊರಕೆ ಸ್ವಾರ್ಥಕ್ಕಾಗಿ ಅಲ್ಲ ಬದಲಿಗೆ ಈ ಭಾಗದ ಜನರು ಉನ್ನತ ಮಟ್ಟದ ಜೀವನವನ್ನು ನಡೆಸಬೇಕು ಎಂಬ ಕಾರಣಕ್ಕಾಗಿ ಆದರೆ ಬಿಜೆಪಿ ಅದನ್ನು ಸರಿಯಾಗಿ ಉಪಯೋಗಿಸದೆ ಇದ್ದ ಪರಿಣಾಮವಾಗಿ ಜನಸಾಮಾನ್ಯರಿಗೆ ಕಷ್ಟ ಆಗಿದೆ ವಿನಯ್ ಕುಮಾರ್ ಸೊರಕೆ ಗೆದ್ದು ಬಂದರೆ ಆ ಎಲ್ಲಾ ಸಮಸ್ಯೆಗಳು ಒಂದು ತಿಂಗಳಲ್ಲಿ ಬಗೆಹರಿಯಲಿದೆ ಎಂಬುದು ನಮಗೆ ಗೊತ್ತಿದೆ ನಾವು ಅವರ ಜೊತೆ ಕೆಲಸ ಮಾಡಿದವರು ಎಂದು ಅವರು ತಿಳಿಸಿದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

5 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

5 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago