Featured

ಕಾಪುವಿನ ಮತದಾರರಿಗೆ ಎಂದಿಗೂ ಅನ್ಯಾಯ ಮಾಡದ ರಾಜಕಾರಣಿ ವಿನಯ್ ಕುಮಾರ್ ಸೊರಕೆ : vishwanews24

ಕಾಪುವಿನ ಮತದಾರರಿಗೆ ಎಂದಿಗೂ ಅನ್ಯಾಯ ಮಾಡದ ರಾಜಕಾರಣಿ ವಿನಯ್ ಕುಮಾರ್ ಸೊರಕೆ

ಕಾಪು: ಕರಾವಳಿಯಲ್ಲಿ ವಿದ್ಯಾರ್ಥಿ ಜೀವನದಲ್ಲಿ ಭೂ ನ್ಯಾಯ ಮಂಡಳಿಯ ಸದಸ್ಯರಾಗಿ ಜನರಿಗೆ ಭೂಮಿಯ ಹಕ್ಕನ್ನು ಒದಗಿಸಿಕೊಟ್ಟ ಏಕೈಕ ರಾಜಕಾರಣಿ ಇದ್ದರೆ ಅದು ವಿನಯಕುಮಾರ್ ಸೊರಕೆ , ಮಾತ್ರವಲ್ಲದೆ ಕಾಪುವಿನ ಶಾಸಕರಾದ ನಂತರ ಒಂದು ಕ್ಷಣವು ಬಿಡುವು ಕೊಡದೆ ಕಾಪುವಿನ ಸರ್ವಾಂಗಿನ ಅಭಿವೃದ್ಧಿಗಾಗಿ ಶ್ರಮ ಪಟ್ಟ ಏಕೈಕ ರಾಜಕಾರಣಿ ಇದ್ದರೆ ಅದು ವಿನಯ್ ಕುಮಾರ್ ಸೊರಕೆ ಎಂಬುದು ಜನಸಾಮಾನ್ಯರಿಗೆ ಗೊತ್ತಿದೆ .

ಕಳೆದ ಬಾರಿಯ ಚುನಾವಣೆಯಲ್ಲಿ ಧರ್ಮ ಜಾತಿ ಅಪಪ್ರಚಾರದ ಮೂಲಕ ಸೋಲಿಸಲಾಗಿತ್ತು ಆದರೆ ಈ ಬಾರಿ ಆ ಗಿಮಿಕ್ ಯಾವುದು ನಡೆಯುವುದಿಲ್ಲ ಬಿಜೆಪಿಯವರ ನಕಲಿ ಹಿಂದುತ್ವವಾದಿ ಧೋರಣೆ ನೈಜ ಹಿಂದುಗಳಿಗೆ ಅರ್ಥವಾಗಿದೆ.

ಪ್ರತಿ ದಿನವೂ ದೇವಸ್ಥಾನ ಮಂದಿರ ಚರ್ಚ್ ಮಸೀದಿಗಳ ಭೇಟಿ ನೀಡುವ ವಿನಯ್ ಕುಮಾರ್ ಸೊರಕೆ ಸಮಸ್ತರ ಪರವಾಗಿ ಕೆಲಸ ಮಾಡಿಕೊಂಡು ಬಂದವರು ಅಂತಹ ವ್ಯಕ್ತಿತ್ವ ಉಳ್ಳ ವ್ಯಕ್ತಿ ಸೋತರೆ ಕಾಪುವಿನ ಜನತೆ ಮಾಡುವ ಮೋಸ ಅಲ್ಲವೇ ಹಾಗಾಗಿ ಎಲ್ಲಾ ಮತದಾರ ಬಾಂಧವರು ವಿನಯ್ ಕುಮಾರ್ ಸೊರಕೆ ಅವರನ್ನೇ ಬೆಂಬಲಿಸಬೇಕು ಎಂದು ವಿಧಾನ ಪರಿಷತ್ತ್ ಸದಸ್ಯ ಐವನ್ ಡಿಸೋಜ ಹೇಳಿದ್ದಾರೆ.

ಒಂದು ಪೈಸೆಯ ಹೋರಾಟ ನಡೆಸದೆ ಕಾಪುವಿನ ತಾಲೂಕು ಕಚೇರಿ ನಿರ್ಮಾಣ ಮಾಡಿದ್ದು ಪುರಸಭೆ ನಿರ್ಮಾಣ ಮಾಡಿದ್ದು ವಿನಯ್ ಕುಮಾರ್ ಸೊರಕೆ ಸ್ವಾರ್ಥಕ್ಕಾಗಿ ಅಲ್ಲ ಬದಲಿಗೆ ಈ ಭಾಗದ ಜನರು ಉನ್ನತ ಮಟ್ಟದ ಜೀವನವನ್ನು ನಡೆಸಬೇಕು ಎಂಬ ಕಾರಣಕ್ಕಾಗಿ ಆದರೆ ಬಿಜೆಪಿ ಅದನ್ನು ಸರಿಯಾಗಿ ಉಪಯೋಗಿಸದೆ ಇದ್ದ ಪರಿಣಾಮವಾಗಿ ಜನಸಾಮಾನ್ಯರಿಗೆ ಕಷ್ಟ ಆಗಿದೆ ವಿನಯ್ ಕುಮಾರ್ ಸೊರಕೆ ಗೆದ್ದು ಬಂದರೆ ಆ ಎಲ್ಲಾ ಸಮಸ್ಯೆಗಳು ಒಂದು ತಿಂಗಳಲ್ಲಿ ಬಗೆಹರಿಯಲಿದೆ ಎಂಬುದು ನಮಗೆ ಗೊತ್ತಿದೆ ನಾವು ಅವರ ಜೊತೆ ಕೆಲಸ ಮಾಡಿದವರು ಎಂದು ಅವರು ತಿಳಿಸಿದರು.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

3 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

3 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

3 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

3 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

4 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

4 hours ago