ಕಾಪು: ಕರಾವಳಿಯಲ್ಲಿ ವಿದ್ಯಾರ್ಥಿ ಜೀವನದಲ್ಲಿ ಭೂ ನ್ಯಾಯ ಮಂಡಳಿಯ ಸದಸ್ಯರಾಗಿ ಜನರಿಗೆ ಭೂಮಿಯ ಹಕ್ಕನ್ನು ಒದಗಿಸಿಕೊಟ್ಟ ಏಕೈಕ ರಾಜಕಾರಣಿ ಇದ್ದರೆ ಅದು ವಿನಯಕುಮಾರ್ ಸೊರಕೆ , ಮಾತ್ರವಲ್ಲದೆ ಕಾಪುವಿನ ಶಾಸಕರಾದ ನಂತರ ಒಂದು ಕ್ಷಣವು ಬಿಡುವು ಕೊಡದೆ ಕಾಪುವಿನ ಸರ್ವಾಂಗಿನ ಅಭಿವೃದ್ಧಿಗಾಗಿ ಶ್ರಮ ಪಟ್ಟ ಏಕೈಕ ರಾಜಕಾರಣಿ ಇದ್ದರೆ ಅದು ವಿನಯ್ ಕುಮಾರ್ ಸೊರಕೆ ಎಂಬುದು ಜನಸಾಮಾನ್ಯರಿಗೆ ಗೊತ್ತಿದೆ .
ಕಳೆದ ಬಾರಿಯ ಚುನಾವಣೆಯಲ್ಲಿ ಧರ್ಮ ಜಾತಿ ಅಪಪ್ರಚಾರದ ಮೂಲಕ ಸೋಲಿಸಲಾಗಿತ್ತು ಆದರೆ ಈ ಬಾರಿ ಆ ಗಿಮಿಕ್ ಯಾವುದು ನಡೆಯುವುದಿಲ್ಲ ಬಿಜೆಪಿಯವರ ನಕಲಿ ಹಿಂದುತ್ವವಾದಿ ಧೋರಣೆ ನೈಜ ಹಿಂದುಗಳಿಗೆ ಅರ್ಥವಾಗಿದೆ.
ಪ್ರತಿ ದಿನವೂ ದೇವಸ್ಥಾನ ಮಂದಿರ ಚರ್ಚ್ ಮಸೀದಿಗಳ ಭೇಟಿ ನೀಡುವ ವಿನಯ್ ಕುಮಾರ್ ಸೊರಕೆ ಸಮಸ್ತರ ಪರವಾಗಿ ಕೆಲಸ ಮಾಡಿಕೊಂಡು ಬಂದವರು ಅಂತಹ ವ್ಯಕ್ತಿತ್ವ ಉಳ್ಳ ವ್ಯಕ್ತಿ ಸೋತರೆ ಕಾಪುವಿನ ಜನತೆ ಮಾಡುವ ಮೋಸ ಅಲ್ಲವೇ ಹಾಗಾಗಿ ಎಲ್ಲಾ ಮತದಾರ ಬಾಂಧವರು ವಿನಯ್ ಕುಮಾರ್ ಸೊರಕೆ ಅವರನ್ನೇ ಬೆಂಬಲಿಸಬೇಕು ಎಂದು ವಿಧಾನ ಪರಿಷತ್ತ್ ಸದಸ್ಯ ಐವನ್ ಡಿಸೋಜ ಹೇಳಿದ್ದಾರೆ.
ಒಂದು ಪೈಸೆಯ ಹೋರಾಟ ನಡೆಸದೆ ಕಾಪುವಿನ ತಾಲೂಕು ಕಚೇರಿ ನಿರ್ಮಾಣ ಮಾಡಿದ್ದು ಪುರಸಭೆ ನಿರ್ಮಾಣ ಮಾಡಿದ್ದು ವಿನಯ್ ಕುಮಾರ್ ಸೊರಕೆ ಸ್ವಾರ್ಥಕ್ಕಾಗಿ ಅಲ್ಲ ಬದಲಿಗೆ ಈ ಭಾಗದ ಜನರು ಉನ್ನತ ಮಟ್ಟದ ಜೀವನವನ್ನು ನಡೆಸಬೇಕು ಎಂಬ ಕಾರಣಕ್ಕಾಗಿ ಆದರೆ ಬಿಜೆಪಿ ಅದನ್ನು ಸರಿಯಾಗಿ ಉಪಯೋಗಿಸದೆ ಇದ್ದ ಪರಿಣಾಮವಾಗಿ ಜನಸಾಮಾನ್ಯರಿಗೆ ಕಷ್ಟ ಆಗಿದೆ ವಿನಯ್ ಕುಮಾರ್ ಸೊರಕೆ ಗೆದ್ದು ಬಂದರೆ ಆ ಎಲ್ಲಾ ಸಮಸ್ಯೆಗಳು ಒಂದು ತಿಂಗಳಲ್ಲಿ ಬಗೆಹರಿಯಲಿದೆ ಎಂಬುದು ನಮಗೆ ಗೊತ್ತಿದೆ ನಾವು ಅವರ ಜೊತೆ ಕೆಲಸ ಮಾಡಿದವರು ಎಂದು ಅವರು ತಿಳಿಸಿದರು.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…