Featured

ಕಾಪುವಿನ ಮೂರುಮಂದಿ ಸಮಾಜಸೇವಕರಿಗೆ ಒಲಿದು ಬಂದ ರಾಷ್ಟೀಯ ಪ್ರಶಸ್ತಿ:vishwanews24

ಕಾಪುವಿನ ಮೂರುಮಂದಿ ಸಮಾಜಸೇವಕರಿಗೆ ಒಲಿದು ಬಂದ ರಾಷ್ಟೀಯ ಪ್ರಶಸ್ತಿ:vishwanews24

ನವದೆಹಲಿ: ಏಕೊನೊಮಿಕ್ ಗ್ರೂಪ್ ಸೊಸೈಟಿ ಆಫ್ ಇಂಡಿಯಾ ನವದೆಹಲಿ ಇವರು ನೀಡಲಿರುವ ರಾಷ್ಟ್ರೀಯ ಪ್ರತಿಷ್ಠಿತ ಪ್ರಶಸ್ತಿಗೆ ಕಾಪು ಪರಿಸರದ ನಿಸ್ವಾರ್ಥ ಸಮಾಜ ಸೇವಕರಾದ ಜನಸಂಪರ್ಕ ಜನಸೇವಾ ವೇದಿಕೆ ಅಧ್ಯಕ್ಷರಾದ ದಿವಾಕರ ಬಿ ಶೆಟ್ಟಿ ಕಳತ್ತೂರು ಇವರಿಗೆ ಗ್ಲೋರಿ ಆಫ್ ಇಂಡಿಯಾ ಅವಾರ್ಡ್.
೨೦೨೧ರ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಮಾಜ ಸೇವಾ ವೇದಿಕೆ ಅಧ್ಯಕ್ಷರಾದ ಮೊಹಮ್ಮದ್ ಫಾರೂಕ್ ಚಂದ್ರನಗರ ಇವರನ್ನು ಏಶಿಯ ಫೆಸಿಫಿಕ್ ಗೋಲ್ಡ್ ಸ್ಟಾರ್ ಅವಾರ್ಡ್ ಹಾಗೂ ಉಬಯ ವೇದಿಕೆ ಸಂಚಾಲಕರು ಕೃಷಿಕರು, ಸಮಾಜ ಸೇವಕರು ಆದ ದಿವಾಕರ ಡಿ ಶೆಟ್ಟಿ ಸ್ಟಾರ್ ಆಫ್ ಏಶಿಯ ಅವಾರ್ಡ್ ಇವರ ಸಮಾಜ ಸೇವೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಡಿಸೆಂಬರ್ ೨೨ ರಂದು ನವದೆಹಲಿಯ ಪಂಚಾತರ ಹೋಟೆಲ್ ಪಾರ್ಕ್ ಯಂತ್ರ ಹಾಲ್ ನಲ್ಲಿ ಭಾರತದ ಉಪರಾಷ್ಟ್ರಪತಿ ಹಾಗೂ ಕೇಂದ್ರ ಸಚಿವರು ಗಣ್ಯ ಉದ್ಯಮಿಗಳು ಮತ್ತು ರೀಸರ್ವ್ ಬ್ಯಾಂಕ್ ನ ಗವರ್ನರ್ ,ಮಾಜಿ ಸಿ ಬಿ ಐ ಡೈರೆಕ್ಟರ್ ಇವರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಿರುವರು ಎಂದು ಏಕೊನೊಮಿಕ್ ಗ್ರೂಪ್ ಸೊಸೈಟಿ ಆಫ್ ಇಂಡಿಯಾ ಇದರ
ಪ್ರದಾನ ವ್ಯವಸ್ಥಾಪಕ ಜಿ.ಎಸ್ ಸಚಿದೇವ ನವದೆಹಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago